ಕೊರೋನಾಗೆ ಔಷಧಿ ಹುಡುಕುವ ವೈದ್ಯರಿಗೆ ಹೊಸ ಅಸ್ತ್ರ, ಬದುಕೋದೆ ಇಲ್ಲ ಎಂಬತ್ತಿದ್ದ ಯುವಕ ಗುಣಮುಖ

ಕೊರೋನಾಗೆ ಔಷಧಿ ಹುಡುಕುವ ವೈದ್ಯರಿಗೆ ಹೊಸ ಅಸ್ತ್ರ, ಬದುಕೋದೆ ಇಲ್ಲ ಎಂಬತ್ತಿದ್ದ ಯುವಕ ಗುಣಮುಖ

Kannadaprabha News   | Asianet News
Published : Apr 16, 2020, 03:49 PM IST
ಕೊರೋನಾ ಚಿಕಿತ್ಸೆಗೆ ರಾಮಬಾಣವಾಗಿದೆ ಪ್ಲಾಸ್ಮಾ ಥೆರಪಿ. ಪ್ಲಾಸ್ಮಾ ಥೆರಪಿಯಿಂದ ಕೊರೋನಾ ಸೋಂಕಿತರು ಗುಣಮುಖವಾಗುವ ಸಾಧ್ಯತೆ ಇದೆ.
ಕೊರೋನಾಗೆ ಔಷಧಿ ಹುಡುಕುವ ವೈದ್ಯರಿಗೆ ಹೊಸ ಅಸ್ತ್ರ ಲಭ್ಯವಾಗಿದ್ದು, ಕೊರೋನಾ ಸೋಂಕಿತರನ್ನು ಗುಣಮುಖ ಮಾಡಲು ಪ್ಲಾಸ್ಮಾ ಥೆರಪಿ ಬಳಸಲಾಗುತ್ತಿದೆ.
ದೆಹಲಿ(ಏ.16): ಕೊರೋನಾ ಚಿಕಿತ್ಸೆಗೆ ರಾಮಬಾಣವಾಗಿದೆ ಪ್ಲಾಸ್ಮಾ ಥೆರಪಿ. ಪ್ಲಾಸ್ಮಾ ಥೆರಪಿಯಿಂದ ಕೊರೋನಾ ಸೋಂಕಿತರು ಗುಣಮುಖವಾಗುವ ಸಾಧ್ಯತೆ ಇದೆ.
ಕೊರೋನಾಗೆ ಔಷಧಿ ಹುಡುಕುವ ವೈದ್ಯರಿಗೆ ಹೊಸ ಅಸ್ತ್ರ ಲಭ್ಯವಾಗಿದ್ದು, ಕೊರೋನಾ ಸೋಂಕಿತರನ್ನು ಗುಣಮುಖ ಮಾಡಲು ಪ್ಲಾಸ್ಮಾ ಥೆರಪಿ ಬಳಸಲಾಗುತ್ತಿದೆ.

ಚೀನಾ ಕಳುಹಿಸಿದ PPE ಕಿಟ್ ಭಾರತದ ಸುರಕ್ಷತಾ ಪರೀಕ್ಷೆಯಲ್ಲಿ ಫೇಲ್!

ದೆಹಲಿಯ ಸೋಂಕಿತ ಯುವಕನ ಮೇಲೆ ಪ್ಲಾಸ್ಮಾ ಥೆರಪಿ ಪ್ರಯೋಗಿಸಲಾಗಿದೆ. ವೆಂಟಿಲೇಟರ್ ಇಲ್ಲದೆ ಬದುಕಲಾಗದ ಸ್ಥಿತಿಯಲ್ಲಿದ್ದ ಯುವಕನ ಪಾಲಿಗೆ ಪ್ಲಾಸ್ಮಾ ಥೆರಪಿ ವರವಾಗಿ ಪರಿಣಮಿಸಿದೆ. ಇಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿಯ ಆಂಟಿಬಯೋಟಿಕ್‌ನ್ನು ಉಪಯೋಗಿಸಿ ಇತರ ಸೋಂಕಿತರಿಗೆ ಚಿಕಿತ್ಸೆ ನೀಡಬಹುದಾಗಿದೆ.
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್