ಕೊರೋನಾಗೆ ಔಷಧಿ ಹುಡುಕುವ ವೈದ್ಯರಿಗೆ ಹೊಸ ಅಸ್ತ್ರ, ಬದುಕೋದೆ ಇಲ್ಲ ಎಂಬತ್ತಿದ್ದ ಯುವಕ ಗುಣಮುಖ

ಕೊರೋನಾಗೆ ಔಷಧಿ ಹುಡುಕುವ ವೈದ್ಯರಿಗೆ ಹೊಸ ಅಸ್ತ್ರ, ಬದುಕೋದೆ ಇಲ್ಲ ಎಂಬತ್ತಿದ್ದ ಯುವಕ ಗುಣಮುಖ

Published : Apr 16, 2020, 03:49 PM IST
ಕೊರೋನಾ ಚಿಕಿತ್ಸೆಗೆ ರಾಮಬಾಣವಾಗಿದೆ ಪ್ಲಾಸ್ಮಾ ಥೆರಪಿ. ಪ್ಲಾಸ್ಮಾ ಥೆರಪಿಯಿಂದ ಕೊರೋನಾ ಸೋಂಕಿತರು ಗುಣಮುಖವಾಗುವ ಸಾಧ್ಯತೆ ಇದೆ.
ಕೊರೋನಾಗೆ ಔಷಧಿ ಹುಡುಕುವ ವೈದ್ಯರಿಗೆ ಹೊಸ ಅಸ್ತ್ರ ಲಭ್ಯವಾಗಿದ್ದು, ಕೊರೋನಾ ಸೋಂಕಿತರನ್ನು ಗುಣಮುಖ ಮಾಡಲು ಪ್ಲಾಸ್ಮಾ ಥೆರಪಿ ಬಳಸಲಾಗುತ್ತಿದೆ.
ದೆಹಲಿ(ಏ.16): ಕೊರೋನಾ ಚಿಕಿತ್ಸೆಗೆ ರಾಮಬಾಣವಾಗಿದೆ ಪ್ಲಾಸ್ಮಾ ಥೆರಪಿ. ಪ್ಲಾಸ್ಮಾ ಥೆರಪಿಯಿಂದ ಕೊರೋನಾ ಸೋಂಕಿತರು ಗುಣಮುಖವಾಗುವ ಸಾಧ್ಯತೆ ಇದೆ.
ಕೊರೋನಾಗೆ ಔಷಧಿ ಹುಡುಕುವ ವೈದ್ಯರಿಗೆ ಹೊಸ ಅಸ್ತ್ರ ಲಭ್ಯವಾಗಿದ್ದು, ಕೊರೋನಾ ಸೋಂಕಿತರನ್ನು ಗುಣಮುಖ ಮಾಡಲು ಪ್ಲಾಸ್ಮಾ ಥೆರಪಿ ಬಳಸಲಾಗುತ್ತಿದೆ.

ಚೀನಾ ಕಳುಹಿಸಿದ PPE ಕಿಟ್ ಭಾರತದ ಸುರಕ್ಷತಾ ಪರೀಕ್ಷೆಯಲ್ಲಿ ಫೇಲ್!

ದೆಹಲಿಯ ಸೋಂಕಿತ ಯುವಕನ ಮೇಲೆ ಪ್ಲಾಸ್ಮಾ ಥೆರಪಿ ಪ್ರಯೋಗಿಸಲಾಗಿದೆ. ವೆಂಟಿಲೇಟರ್ ಇಲ್ಲದೆ ಬದುಕಲಾಗದ ಸ್ಥಿತಿಯಲ್ಲಿದ್ದ ಯುವಕನ ಪಾಲಿಗೆ ಪ್ಲಾಸ್ಮಾ ಥೆರಪಿ ವರವಾಗಿ ಪರಿಣಮಿಸಿದೆ. ಇಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿಯ ಆಂಟಿಬಯೋಟಿಕ್‌ನ್ನು ಉಪಯೋಗಿಸಿ ಇತರ ಸೋಂಕಿತರಿಗೆ ಚಿಕಿತ್ಸೆ ನೀಡಬಹುದಾಗಿದೆ.
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!