ನದಿ ಪಾಲಾಗಿದ್ರೆ ಚೆನ್ನಾಗಿತ್ತು. ಈಗ ಬದುಕಿಯೂ ಸತ್ತಂತೆ ; ಕುಂಬಾರರ ಕಣ್ಣೀರ ಕಥೆಯಿದು!

ನದಿ ಪಾಲಾಗಿದ್ರೆ ಚೆನ್ನಾಗಿತ್ತು. ಈಗ ಬದುಕಿಯೂ ಸತ್ತಂತೆ ; ಕುಂಬಾರರ ಕಣ್ಣೀರ ಕಥೆಯಿದು!

Published : Oct 17, 2020, 05:28 PM IST

ನದಿ ಪಾಲಾಗಿದ್ರೆ ಚೆನ್ನಾಗಿತ್ತು. ಈಗ ಬದುಕಿಯೂ ಸತ್ತಂತೆ ಎಂದು ಕುಂಬಾರರು ಕಣ್ಣೀರಿಡುತ್ತಿದ್ದಾರೆ. ಯಾದಗಿರಿಯ ನಾಯ್ಕಲ್ ಗ್ರಾಮದ ಕುಂಬಾರರು ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದಾರೆ.

ಬೆಂಗಳೂರು (ಅ. 17): ನದಿ ಪಾಲಾಗಿದ್ರೆ ಚೆನ್ನಾಗಿತ್ತು. ಈಗ ಬದುಕಿಯೂ ಸತ್ತಂತೆ ಎಂದು ಕುಂಬಾರರು ಕಣ್ಣೀರಿಡುತ್ತಿದ್ದಾರೆ. ಯಾದಗಿರಿಯ ನಾಯ್ಕಲ್ ಗ್ರಾಮದ ಕುಂಬಾರರು ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದಾರೆ. ಮಹಾಮಳೆಯಲ್ಲಿ ಕುಂಬಾರಿಕೆ ಸಾಮಗ್ರಿಗಳು ಕೊಚ್ಚಿ ಹೋಗಿವೆ. ಜೀವ ಹಾಗೂ ಜೀವನದವಾಗಿದ್ದ ಅನೇಕ ಸಾಮಗ್ರಿಗಳು ಕೊಚ್ಚಿ ಹೋಗಿದ್ದರಿಂದ, ಹಾಳಾಗಿದ್ದರಿಂದ ಜನರು ಮುಂದೇನಪ್ಪಾ ಗತಿ ಅಂತ ಚಿಂತೆಯಲ್ಲಿದ್ದಾರೆ. ಸರ್ಕಾರ ಇವರ ನೆರವಿಗೆ ಧಾವಿಸಬೇಕಾಗಿದೆ. ಸಹಾಯ ಮಾಡಬೇಕಾಗಿದೆ. ಇವರ ಕಣ್ಣೀರನ್ನು ಒರೆಸಬೇಕಾಗಿದೆ. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!