ನದಿ ಪಾಲಾಗಿದ್ರೆ ಚೆನ್ನಾಗಿತ್ತು. ಈಗ ಬದುಕಿಯೂ ಸತ್ತಂತೆ ; ಕುಂಬಾರರ ಕಣ್ಣೀರ ಕಥೆಯಿದು!

ನದಿ ಪಾಲಾಗಿದ್ರೆ ಚೆನ್ನಾಗಿತ್ತು. ಈಗ ಬದುಕಿಯೂ ಸತ್ತಂತೆ ; ಕುಂಬಾರರ ಕಣ್ಣೀರ ಕಥೆಯಿದು!

Published : Oct 17, 2020, 05:28 PM IST

ನದಿ ಪಾಲಾಗಿದ್ರೆ ಚೆನ್ನಾಗಿತ್ತು. ಈಗ ಬದುಕಿಯೂ ಸತ್ತಂತೆ ಎಂದು ಕುಂಬಾರರು ಕಣ್ಣೀರಿಡುತ್ತಿದ್ದಾರೆ. ಯಾದಗಿರಿಯ ನಾಯ್ಕಲ್ ಗ್ರಾಮದ ಕುಂಬಾರರು ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದಾರೆ.

ಬೆಂಗಳೂರು (ಅ. 17): ನದಿ ಪಾಲಾಗಿದ್ರೆ ಚೆನ್ನಾಗಿತ್ತು. ಈಗ ಬದುಕಿಯೂ ಸತ್ತಂತೆ ಎಂದು ಕುಂಬಾರರು ಕಣ್ಣೀರಿಡುತ್ತಿದ್ದಾರೆ. ಯಾದಗಿರಿಯ ನಾಯ್ಕಲ್ ಗ್ರಾಮದ ಕುಂಬಾರರು ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದಾರೆ. ಮಹಾಮಳೆಯಲ್ಲಿ ಕುಂಬಾರಿಕೆ ಸಾಮಗ್ರಿಗಳು ಕೊಚ್ಚಿ ಹೋಗಿವೆ. ಜೀವ ಹಾಗೂ ಜೀವನದವಾಗಿದ್ದ ಅನೇಕ ಸಾಮಗ್ರಿಗಳು ಕೊಚ್ಚಿ ಹೋಗಿದ್ದರಿಂದ, ಹಾಳಾಗಿದ್ದರಿಂದ ಜನರು ಮುಂದೇನಪ್ಪಾ ಗತಿ ಅಂತ ಚಿಂತೆಯಲ್ಲಿದ್ದಾರೆ. ಸರ್ಕಾರ ಇವರ ನೆರವಿಗೆ ಧಾವಿಸಬೇಕಾಗಿದೆ. ಸಹಾಯ ಮಾಡಬೇಕಾಗಿದೆ. ಇವರ ಕಣ್ಣೀರನ್ನು ಒರೆಸಬೇಕಾಗಿದೆ. 

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!