ನದಿ ಪಾಲಾಗಿದ್ರೆ ಚೆನ್ನಾಗಿತ್ತು. ಈಗ ಬದುಕಿಯೂ ಸತ್ತಂತೆ ; ಕುಂಬಾರರ ಕಣ್ಣೀರ ಕಥೆಯಿದು!

ನದಿ ಪಾಲಾಗಿದ್ರೆ ಚೆನ್ನಾಗಿತ್ತು. ಈಗ ಬದುಕಿಯೂ ಸತ್ತಂತೆ ; ಕುಂಬಾರರ ಕಣ್ಣೀರ ಕಥೆಯಿದು!

Published : Oct 17, 2020, 05:28 PM IST

ನದಿ ಪಾಲಾಗಿದ್ರೆ ಚೆನ್ನಾಗಿತ್ತು. ಈಗ ಬದುಕಿಯೂ ಸತ್ತಂತೆ ಎಂದು ಕುಂಬಾರರು ಕಣ್ಣೀರಿಡುತ್ತಿದ್ದಾರೆ. ಯಾದಗಿರಿಯ ನಾಯ್ಕಲ್ ಗ್ರಾಮದ ಕುಂಬಾರರು ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದಾರೆ.

ಬೆಂಗಳೂರು (ಅ. 17): ನದಿ ಪಾಲಾಗಿದ್ರೆ ಚೆನ್ನಾಗಿತ್ತು. ಈಗ ಬದುಕಿಯೂ ಸತ್ತಂತೆ ಎಂದು ಕುಂಬಾರರು ಕಣ್ಣೀರಿಡುತ್ತಿದ್ದಾರೆ. ಯಾದಗಿರಿಯ ನಾಯ್ಕಲ್ ಗ್ರಾಮದ ಕುಂಬಾರರು ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದಾರೆ. ಮಹಾಮಳೆಯಲ್ಲಿ ಕುಂಬಾರಿಕೆ ಸಾಮಗ್ರಿಗಳು ಕೊಚ್ಚಿ ಹೋಗಿವೆ. ಜೀವ ಹಾಗೂ ಜೀವನದವಾಗಿದ್ದ ಅನೇಕ ಸಾಮಗ್ರಿಗಳು ಕೊಚ್ಚಿ ಹೋಗಿದ್ದರಿಂದ, ಹಾಳಾಗಿದ್ದರಿಂದ ಜನರು ಮುಂದೇನಪ್ಪಾ ಗತಿ ಅಂತ ಚಿಂತೆಯಲ್ಲಿದ್ದಾರೆ. ಸರ್ಕಾರ ಇವರ ನೆರವಿಗೆ ಧಾವಿಸಬೇಕಾಗಿದೆ. ಸಹಾಯ ಮಾಡಬೇಕಾಗಿದೆ. ಇವರ ಕಣ್ಣೀರನ್ನು ಒರೆಸಬೇಕಾಗಿದೆ. 

 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!