ಶಿಷ್ಟಾಚಾರ ಬ್ರೇಕ್: ಕಾರಿನ ರನ್ನಿಂಗ್ ಬೋರ್ಡ್ ಮೇಲೆ ನಿಂತು ಕಾರ್ಯಕರ್ತರಿಗೆ ಮೋದಿ ಸ್ವಾಗತ

ಶಿಷ್ಟಾಚಾರ ಬ್ರೇಕ್: ಕಾರಿನ ರನ್ನಿಂಗ್ ಬೋರ್ಡ್ ಮೇಲೆ ನಿಂತು ಕಾರ್ಯಕರ್ತರಿಗೆ ಮೋದಿ ಸ್ವಾಗತ

Published : Nov 11, 2022, 02:47 PM IST

ಪ್ರಧಾನಿ ಬೆಂಗಳೂರಿನ ರೈಲು ನಿಲ್ದಾಣದ ಬಳಿಯ ಪ್ರಮುಖ ಟ್ರಾಫಿಕ್ ಜಂಕ್ಷನ್‌ನಲ್ಲಿ ಕಾರಿನಿಂದ ಇಳಿದು ಕಾರ್ಯಕರ್ತರತ್ತ ಕೈ ಬೀಸಿದರು.
 

ಬೆಂಗಳೂರಿನ ರಸ್ತೆ ಬದಿಯಿಂದ ತಮಗೆ ಜೈಕಾರ ಹಾಕುತ್ತಿದ್ದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರ ಬೃಹತ್ ಸಮಾವೇಶವನ್ನು ಸ್ವಾಗತಿಸಲು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಾರಿನಿಂದ ಇಳಿದರು. ವಿಧಾನಸೌಧದ ಸಮೀಪವಿರುವ ಪ್ರಮುಖ ಟ್ರಾಫಿಕ್ ಜಂಕ್ಷನ್‌'ನಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರ ಗುಂಪುಗಳತ್ತ ಅವರು ಉತ್ಸಾಹದಿಂದ ಕೈ ಬೀಸುತ್ತಿರುವುದು ಕಂಡು ಬಂದಿತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣಕ್ಕೆ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ಮತ್ತು ‘ಭಾರತ ಗೌರವ್ ಕಾಶಿ ದರ್ಶನ’ ರೈಲುಗಳನ್ನು ಫ್ಲ್ಯಾಗ್ ಆಫ್ ಮಾಡಲು ತೆರಳುತ್ತಿದ್ದಾಗ ಶಿಷ್ಟಾಚಾರಕ್ಕೆ ಬ್ರೇಕ್ ಬಿದ್ದಿದ್ದು, ಪ್ರಧಾನಿ ತಮ್ಮ ಕಾರಿನ ರನ್ನಿಂಗ್ ಬೋರ್ಡ್ ಮೇಲೆ ನಿಂತು, 'ಮೋದಿ, ಮೋದಿ' ಘೋಷಣೆಗಳನ್ನು ಕೇಳುತ್ತಿದ್ದ ಜನರನ್ನು ಸ್ವಾಗತಿಸಿದರು.

ಬಿಜೆಪಿ ಸರ್ಕಾರ ಕೆಂಪೇಗೌಡ ಅನುಯಾಯಿಯೇ? ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!