ಶಿಷ್ಟಾಚಾರ ಬ್ರೇಕ್: ಕಾರಿನ ರನ್ನಿಂಗ್ ಬೋರ್ಡ್ ಮೇಲೆ ನಿಂತು ಕಾರ್ಯಕರ್ತರಿಗೆ ಮೋದಿ ಸ್ವಾಗತ

ಶಿಷ್ಟಾಚಾರ ಬ್ರೇಕ್: ಕಾರಿನ ರನ್ನಿಂಗ್ ಬೋರ್ಡ್ ಮೇಲೆ ನಿಂತು ಕಾರ್ಯಕರ್ತರಿಗೆ ಮೋದಿ ಸ್ವಾಗತ

Published : Nov 11, 2022, 02:47 PM IST

ಪ್ರಧಾನಿ ಬೆಂಗಳೂರಿನ ರೈಲು ನಿಲ್ದಾಣದ ಬಳಿಯ ಪ್ರಮುಖ ಟ್ರಾಫಿಕ್ ಜಂಕ್ಷನ್‌ನಲ್ಲಿ ಕಾರಿನಿಂದ ಇಳಿದು ಕಾರ್ಯಕರ್ತರತ್ತ ಕೈ ಬೀಸಿದರು.
 

ಬೆಂಗಳೂರಿನ ರಸ್ತೆ ಬದಿಯಿಂದ ತಮಗೆ ಜೈಕಾರ ಹಾಕುತ್ತಿದ್ದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರ ಬೃಹತ್ ಸಮಾವೇಶವನ್ನು ಸ್ವಾಗತಿಸಲು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಾರಿನಿಂದ ಇಳಿದರು. ವಿಧಾನಸೌಧದ ಸಮೀಪವಿರುವ ಪ್ರಮುಖ ಟ್ರಾಫಿಕ್ ಜಂಕ್ಷನ್‌'ನಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರ ಗುಂಪುಗಳತ್ತ ಅವರು ಉತ್ಸಾಹದಿಂದ ಕೈ ಬೀಸುತ್ತಿರುವುದು ಕಂಡು ಬಂದಿತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣಕ್ಕೆ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ಮತ್ತು ‘ಭಾರತ ಗೌರವ್ ಕಾಶಿ ದರ್ಶನ’ ರೈಲುಗಳನ್ನು ಫ್ಲ್ಯಾಗ್ ಆಫ್ ಮಾಡಲು ತೆರಳುತ್ತಿದ್ದಾಗ ಶಿಷ್ಟಾಚಾರಕ್ಕೆ ಬ್ರೇಕ್ ಬಿದ್ದಿದ್ದು, ಪ್ರಧಾನಿ ತಮ್ಮ ಕಾರಿನ ರನ್ನಿಂಗ್ ಬೋರ್ಡ್ ಮೇಲೆ ನಿಂತು, 'ಮೋದಿ, ಮೋದಿ' ಘೋಷಣೆಗಳನ್ನು ಕೇಳುತ್ತಿದ್ದ ಜನರನ್ನು ಸ್ವಾಗತಿಸಿದರು.

ಬಿಜೆಪಿ ಸರ್ಕಾರ ಕೆಂಪೇಗೌಡ ಅನುಯಾಯಿಯೇ? ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!