ಶಿಷ್ಟಾಚಾರ ಬ್ರೇಕ್: ಕಾರಿನ ರನ್ನಿಂಗ್ ಬೋರ್ಡ್ ಮೇಲೆ ನಿಂತು ಕಾರ್ಯಕರ್ತರಿಗೆ ಮೋದಿ ಸ್ವಾಗತ

ಶಿಷ್ಟಾಚಾರ ಬ್ರೇಕ್: ಕಾರಿನ ರನ್ನಿಂಗ್ ಬೋರ್ಡ್ ಮೇಲೆ ನಿಂತು ಕಾರ್ಯಕರ್ತರಿಗೆ ಮೋದಿ ಸ್ವಾಗತ

Published : Nov 11, 2022, 02:47 PM IST

ಪ್ರಧಾನಿ ಬೆಂಗಳೂರಿನ ರೈಲು ನಿಲ್ದಾಣದ ಬಳಿಯ ಪ್ರಮುಖ ಟ್ರಾಫಿಕ್ ಜಂಕ್ಷನ್‌ನಲ್ಲಿ ಕಾರಿನಿಂದ ಇಳಿದು ಕಾರ್ಯಕರ್ತರತ್ತ ಕೈ ಬೀಸಿದರು.
 

ಬೆಂಗಳೂರಿನ ರಸ್ತೆ ಬದಿಯಿಂದ ತಮಗೆ ಜೈಕಾರ ಹಾಕುತ್ತಿದ್ದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರ ಬೃಹತ್ ಸಮಾವೇಶವನ್ನು ಸ್ವಾಗತಿಸಲು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಾರಿನಿಂದ ಇಳಿದರು. ವಿಧಾನಸೌಧದ ಸಮೀಪವಿರುವ ಪ್ರಮುಖ ಟ್ರಾಫಿಕ್ ಜಂಕ್ಷನ್‌'ನಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರ ಗುಂಪುಗಳತ್ತ ಅವರು ಉತ್ಸಾಹದಿಂದ ಕೈ ಬೀಸುತ್ತಿರುವುದು ಕಂಡು ಬಂದಿತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣಕ್ಕೆ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ಮತ್ತು ‘ಭಾರತ ಗೌರವ್ ಕಾಶಿ ದರ್ಶನ’ ರೈಲುಗಳನ್ನು ಫ್ಲ್ಯಾಗ್ ಆಫ್ ಮಾಡಲು ತೆರಳುತ್ತಿದ್ದಾಗ ಶಿಷ್ಟಾಚಾರಕ್ಕೆ ಬ್ರೇಕ್ ಬಿದ್ದಿದ್ದು, ಪ್ರಧಾನಿ ತಮ್ಮ ಕಾರಿನ ರನ್ನಿಂಗ್ ಬೋರ್ಡ್ ಮೇಲೆ ನಿಂತು, 'ಮೋದಿ, ಮೋದಿ' ಘೋಷಣೆಗಳನ್ನು ಕೇಳುತ್ತಿದ್ದ ಜನರನ್ನು ಸ್ವಾಗತಿಸಿದರು.

ಬಿಜೆಪಿ ಸರ್ಕಾರ ಕೆಂಪೇಗೌಡ ಅನುಯಾಯಿಯೇ? ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?