ಶಿಷ್ಟಾಚಾರ ಬ್ರೇಕ್: ಕಾರಿನ ರನ್ನಿಂಗ್ ಬೋರ್ಡ್ ಮೇಲೆ ನಿಂತು ಕಾರ್ಯಕರ್ತರಿಗೆ ಮೋದಿ ಸ್ವಾಗತ

ಶಿಷ್ಟಾಚಾರ ಬ್ರೇಕ್: ಕಾರಿನ ರನ್ನಿಂಗ್ ಬೋರ್ಡ್ ಮೇಲೆ ನಿಂತು ಕಾರ್ಯಕರ್ತರಿಗೆ ಮೋದಿ ಸ್ವಾಗತ

Published : Nov 11, 2022, 02:47 PM IST

ಪ್ರಧಾನಿ ಬೆಂಗಳೂರಿನ ರೈಲು ನಿಲ್ದಾಣದ ಬಳಿಯ ಪ್ರಮುಖ ಟ್ರಾಫಿಕ್ ಜಂಕ್ಷನ್‌ನಲ್ಲಿ ಕಾರಿನಿಂದ ಇಳಿದು ಕಾರ್ಯಕರ್ತರತ್ತ ಕೈ ಬೀಸಿದರು.
 

ಬೆಂಗಳೂರಿನ ರಸ್ತೆ ಬದಿಯಿಂದ ತಮಗೆ ಜೈಕಾರ ಹಾಕುತ್ತಿದ್ದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರ ಬೃಹತ್ ಸಮಾವೇಶವನ್ನು ಸ್ವಾಗತಿಸಲು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಾರಿನಿಂದ ಇಳಿದರು. ವಿಧಾನಸೌಧದ ಸಮೀಪವಿರುವ ಪ್ರಮುಖ ಟ್ರಾಫಿಕ್ ಜಂಕ್ಷನ್‌'ನಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರ ಗುಂಪುಗಳತ್ತ ಅವರು ಉತ್ಸಾಹದಿಂದ ಕೈ ಬೀಸುತ್ತಿರುವುದು ಕಂಡು ಬಂದಿತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣಕ್ಕೆ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ಮತ್ತು ‘ಭಾರತ ಗೌರವ್ ಕಾಶಿ ದರ್ಶನ’ ರೈಲುಗಳನ್ನು ಫ್ಲ್ಯಾಗ್ ಆಫ್ ಮಾಡಲು ತೆರಳುತ್ತಿದ್ದಾಗ ಶಿಷ್ಟಾಚಾರಕ್ಕೆ ಬ್ರೇಕ್ ಬಿದ್ದಿದ್ದು, ಪ್ರಧಾನಿ ತಮ್ಮ ಕಾರಿನ ರನ್ನಿಂಗ್ ಬೋರ್ಡ್ ಮೇಲೆ ನಿಂತು, 'ಮೋದಿ, ಮೋದಿ' ಘೋಷಣೆಗಳನ್ನು ಕೇಳುತ್ತಿದ್ದ ಜನರನ್ನು ಸ್ವಾಗತಿಸಿದರು.

ಬಿಜೆಪಿ ಸರ್ಕಾರ ಕೆಂಪೇಗೌಡ ಅನುಯಾಯಿಯೇ? ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್