'ಪ್ರಗತಿ ಪ್ರತಿಮೆ' ಅನಾವರಣ: ನಮೋ ಕಂಡಂತೆ ಕೆಂಪೇಗೌಡರ ಊರು

'ಪ್ರಗತಿ ಪ್ರತಿಮೆ' ಅನಾವರಣ: ನಮೋ ಕಂಡಂತೆ ಕೆಂಪೇಗೌಡರ ಊರು

Published : Nov 12, 2022, 09:36 AM IST

ನಿನ್ನೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣವಾಗಿದ್ದು, ಪ್ರತಿಯೊಬ್ಬ ಕನ್ನಡಿಗನ ಪಾಲಿಗೆ ಒಂದು ಅವಿಸ್ಮರಣೀಯ ದಿನವಾಗಿದೆ.
 

ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿದ್ದಾರೆ. ಜೊತೆಗೆ ಖುದ್ದಾಗಿ ಅವರೇ ಕರ್ನಾಟಕ ಮಾಡಿರೋ ಸಾಧನೆಗಳ ಪಟ್ಟಿಯನ್ನು ಜಗತ್ತಿನ ಮುಂದೆ ಒಂದೊಂದಾಗಿ ಇಟ್ಟಿದ್ದಾರೆ. ವಂದೇ ಭಾರತ ರೈಲಿಗೆ ಅವರು ಚಾಲನೆ ನೀಡಿದ್ದು, ಕರ್ನಾಟಕದ ವೈಶಿಷ್ಟತೆಯನ್ನು ಗುಣಗಾನ ಮಾಡಿದ್ದಾರೆ. ಪ್ರಧಾನಿಯವರು ಕನ್ನಡಿಗರ ಮುಂದೆ ಕನಕದಾಸ ಕೀರ್ತನೆಯನ್ನು ಹಾಡಿದ್ದು, ಕನ್ನಡದಲ್ಲೇ ಭಾಷಣ ಆರಂಭ ಮಾಡಿದ ಮೋದಿ ಭಾರತಕ್ಕೆ ಕರ್ನಾಟಕದ ಕೊಡುಗೆಗಳು ಏನು ಎಂದು ವಿವರಿಸಿದ್ದಾರೆ.

ಜಡ್ಜ್‌ಗಳ ನೇಮಕ ವಿಳಂಬ: ಕೇಂದ್ರ ಸರ್ಕಾರದ ಬಗ್ಗೆ Supreme Court ಗರಂ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more