'ಪ್ರಗತಿ ಪ್ರತಿಮೆ' ಅನಾವರಣ: ನಮೋ ಕಂಡಂತೆ ಕೆಂಪೇಗೌಡರ ಊರು

'ಪ್ರಗತಿ ಪ್ರತಿಮೆ' ಅನಾವರಣ: ನಮೋ ಕಂಡಂತೆ ಕೆಂಪೇಗೌಡರ ಊರು

Published : Nov 12, 2022, 09:36 AM IST

ನಿನ್ನೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣವಾಗಿದ್ದು, ಪ್ರತಿಯೊಬ್ಬ ಕನ್ನಡಿಗನ ಪಾಲಿಗೆ ಒಂದು ಅವಿಸ್ಮರಣೀಯ ದಿನವಾಗಿದೆ.
 

ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿದ್ದಾರೆ. ಜೊತೆಗೆ ಖುದ್ದಾಗಿ ಅವರೇ ಕರ್ನಾಟಕ ಮಾಡಿರೋ ಸಾಧನೆಗಳ ಪಟ್ಟಿಯನ್ನು ಜಗತ್ತಿನ ಮುಂದೆ ಒಂದೊಂದಾಗಿ ಇಟ್ಟಿದ್ದಾರೆ. ವಂದೇ ಭಾರತ ರೈಲಿಗೆ ಅವರು ಚಾಲನೆ ನೀಡಿದ್ದು, ಕರ್ನಾಟಕದ ವೈಶಿಷ್ಟತೆಯನ್ನು ಗುಣಗಾನ ಮಾಡಿದ್ದಾರೆ. ಪ್ರಧಾನಿಯವರು ಕನ್ನಡಿಗರ ಮುಂದೆ ಕನಕದಾಸ ಕೀರ್ತನೆಯನ್ನು ಹಾಡಿದ್ದು, ಕನ್ನಡದಲ್ಲೇ ಭಾಷಣ ಆರಂಭ ಮಾಡಿದ ಮೋದಿ ಭಾರತಕ್ಕೆ ಕರ್ನಾಟಕದ ಕೊಡುಗೆಗಳು ಏನು ಎಂದು ವಿವರಿಸಿದ್ದಾರೆ.

ಜಡ್ಜ್‌ಗಳ ನೇಮಕ ವಿಳಂಬ: ಕೇಂದ್ರ ಸರ್ಕಾರದ ಬಗ್ಗೆ Supreme Court ಗರಂ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more