'ಪ್ರಗತಿ ಪ್ರತಿಮೆ' ಅನಾವರಣ: ನಮೋ ಕಂಡಂತೆ ಕೆಂಪೇಗೌಡರ ಊರು

'ಪ್ರಗತಿ ಪ್ರತಿಮೆ' ಅನಾವರಣ: ನಮೋ ಕಂಡಂತೆ ಕೆಂಪೇಗೌಡರ ಊರು

Published : Nov 12, 2022, 09:36 AM IST

ನಿನ್ನೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣವಾಗಿದ್ದು, ಪ್ರತಿಯೊಬ್ಬ ಕನ್ನಡಿಗನ ಪಾಲಿಗೆ ಒಂದು ಅವಿಸ್ಮರಣೀಯ ದಿನವಾಗಿದೆ.
 

ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿದ್ದಾರೆ. ಜೊತೆಗೆ ಖುದ್ದಾಗಿ ಅವರೇ ಕರ್ನಾಟಕ ಮಾಡಿರೋ ಸಾಧನೆಗಳ ಪಟ್ಟಿಯನ್ನು ಜಗತ್ತಿನ ಮುಂದೆ ಒಂದೊಂದಾಗಿ ಇಟ್ಟಿದ್ದಾರೆ. ವಂದೇ ಭಾರತ ರೈಲಿಗೆ ಅವರು ಚಾಲನೆ ನೀಡಿದ್ದು, ಕರ್ನಾಟಕದ ವೈಶಿಷ್ಟತೆಯನ್ನು ಗುಣಗಾನ ಮಾಡಿದ್ದಾರೆ. ಪ್ರಧಾನಿಯವರು ಕನ್ನಡಿಗರ ಮುಂದೆ ಕನಕದಾಸ ಕೀರ್ತನೆಯನ್ನು ಹಾಡಿದ್ದು, ಕನ್ನಡದಲ್ಲೇ ಭಾಷಣ ಆರಂಭ ಮಾಡಿದ ಮೋದಿ ಭಾರತಕ್ಕೆ ಕರ್ನಾಟಕದ ಕೊಡುಗೆಗಳು ಏನು ಎಂದು ವಿವರಿಸಿದ್ದಾರೆ.

ಜಡ್ಜ್‌ಗಳ ನೇಮಕ ವಿಳಂಬ: ಕೇಂದ್ರ ಸರ್ಕಾರದ ಬಗ್ಗೆ Supreme Court ಗರಂ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more