'ಪ್ರಗತಿ ಪ್ರತಿಮೆ' ಅನಾವರಣ: ನಮೋ ಕಂಡಂತೆ ಕೆಂಪೇಗೌಡರ ಊರು

'ಪ್ರಗತಿ ಪ್ರತಿಮೆ' ಅನಾವರಣ: ನಮೋ ಕಂಡಂತೆ ಕೆಂಪೇಗೌಡರ ಊರು

Published : Nov 12, 2022, 09:36 AM IST

ನಿನ್ನೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣವಾಗಿದ್ದು, ಪ್ರತಿಯೊಬ್ಬ ಕನ್ನಡಿಗನ ಪಾಲಿಗೆ ಒಂದು ಅವಿಸ್ಮರಣೀಯ ದಿನವಾಗಿದೆ.
 

ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿದ್ದಾರೆ. ಜೊತೆಗೆ ಖುದ್ದಾಗಿ ಅವರೇ ಕರ್ನಾಟಕ ಮಾಡಿರೋ ಸಾಧನೆಗಳ ಪಟ್ಟಿಯನ್ನು ಜಗತ್ತಿನ ಮುಂದೆ ಒಂದೊಂದಾಗಿ ಇಟ್ಟಿದ್ದಾರೆ. ವಂದೇ ಭಾರತ ರೈಲಿಗೆ ಅವರು ಚಾಲನೆ ನೀಡಿದ್ದು, ಕರ್ನಾಟಕದ ವೈಶಿಷ್ಟತೆಯನ್ನು ಗುಣಗಾನ ಮಾಡಿದ್ದಾರೆ. ಪ್ರಧಾನಿಯವರು ಕನ್ನಡಿಗರ ಮುಂದೆ ಕನಕದಾಸ ಕೀರ್ತನೆಯನ್ನು ಹಾಡಿದ್ದು, ಕನ್ನಡದಲ್ಲೇ ಭಾಷಣ ಆರಂಭ ಮಾಡಿದ ಮೋದಿ ಭಾರತಕ್ಕೆ ಕರ್ನಾಟಕದ ಕೊಡುಗೆಗಳು ಏನು ಎಂದು ವಿವರಿಸಿದ್ದಾರೆ.

ಜಡ್ಜ್‌ಗಳ ನೇಮಕ ವಿಳಂಬ: ಕೇಂದ್ರ ಸರ್ಕಾರದ ಬಗ್ಗೆ Supreme Court ಗರಂ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more