'ಪ್ರಗತಿ ಪ್ರತಿಮೆ' ಅನಾವರಣ: ನಮೋ ಕಂಡಂತೆ ಕೆಂಪೇಗೌಡರ ಊರು

'ಪ್ರಗತಿ ಪ್ರತಿಮೆ' ಅನಾವರಣ: ನಮೋ ಕಂಡಂತೆ ಕೆಂಪೇಗೌಡರ ಊರು

Published : Nov 12, 2022, 09:36 AM IST

ನಿನ್ನೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣವಾಗಿದ್ದು, ಪ್ರತಿಯೊಬ್ಬ ಕನ್ನಡಿಗನ ಪಾಲಿಗೆ ಒಂದು ಅವಿಸ್ಮರಣೀಯ ದಿನವಾಗಿದೆ.
 

ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿದ್ದಾರೆ. ಜೊತೆಗೆ ಖುದ್ದಾಗಿ ಅವರೇ ಕರ್ನಾಟಕ ಮಾಡಿರೋ ಸಾಧನೆಗಳ ಪಟ್ಟಿಯನ್ನು ಜಗತ್ತಿನ ಮುಂದೆ ಒಂದೊಂದಾಗಿ ಇಟ್ಟಿದ್ದಾರೆ. ವಂದೇ ಭಾರತ ರೈಲಿಗೆ ಅವರು ಚಾಲನೆ ನೀಡಿದ್ದು, ಕರ್ನಾಟಕದ ವೈಶಿಷ್ಟತೆಯನ್ನು ಗುಣಗಾನ ಮಾಡಿದ್ದಾರೆ. ಪ್ರಧಾನಿಯವರು ಕನ್ನಡಿಗರ ಮುಂದೆ ಕನಕದಾಸ ಕೀರ್ತನೆಯನ್ನು ಹಾಡಿದ್ದು, ಕನ್ನಡದಲ್ಲೇ ಭಾಷಣ ಆರಂಭ ಮಾಡಿದ ಮೋದಿ ಭಾರತಕ್ಕೆ ಕರ್ನಾಟಕದ ಕೊಡುಗೆಗಳು ಏನು ಎಂದು ವಿವರಿಸಿದ್ದಾರೆ.

ಜಡ್ಜ್‌ಗಳ ನೇಮಕ ವಿಳಂಬ: ಕೇಂದ್ರ ಸರ್ಕಾರದ ಬಗ್ಗೆ Supreme Court ಗರಂ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more