Fight Against Corruption: ಹೋಂ ಮಿನಿಸ್ಟರ್ ಆರಗ ತವರಲ್ಲೇ ಲಂಚಾವತಾರ.!

Fight Against Corruption: ಹೋಂ ಮಿನಿಸ್ಟರ್ ಆರಗ ತವರಲ್ಲೇ ಲಂಚಾವತಾರ.!

Published : Dec 19, 2021, 12:38 PM IST

ಭ್ರಷ್ಟಾಚಾರದ (Corruption) ವಿರುದ್ಧ ಸರ್ಕಾರ ಎಷ್ಟೇ ಸಮರ ಸಾರಿದರೂ, ಸರ್ಕಾರಿ ಕಚೇರಿಗಳಲ್ಲಿ ಲಂಚಾವತಾರಕ್ಕೆ (Bribe) ಇನ್ನೂ ಬ್ರೇಕ್ ಬಿದ್ದಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತವರು ತೀರ್ಥಹಳ್ಳಿಯಲ್ಲೇ (Theerthahalli) ಲಂಚಾವತಾರದ ಪ್ರಕರಣ ಬಯಲಿಗೆ ಬಂದಿದೆ. 

ಶಿವಮೊಗ್ಗ (ಡಿ. 19):  ಭ್ರಷ್ಟಾಚಾರದ (Corruption) ವಿರುದ್ಧ ಸರ್ಕಾರ ಎಷ್ಟೇ ಸಮರ ಸಾರಿದರೂ, ಸರ್ಕಾರಿ ಕಚೇರಿಗಳಲ್ಲಿ ಲಂಚಾವತಾರಕ್ಕೆ (Bribe) ಇನ್ನೂ ಬ್ರೇಕ್ ಬಿದ್ದಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತವರು ತೀರ್ಥಹಳ್ಳಿಯಲ್ಲೇ (Theerthahalli) ಲಂಚಾವತಾರದ ಪ್ರಕರಣ ಬಯಲಿಗೆ ಬಂದಿದೆ. 

ಕೊರೋನಾ ಸೋಂಕು ತಗುಲಿದ ಕಾರಣ, ಸಬ್‌ ಇನ್ಸ್‌ಪೆಕ್ಟರ್ ರಜೆಯಲ್ಲಿದ್ಧಾಗ ಆಗುಂಬೆ ಠಾಣೆಯ ಇನ್‌ಚಾರ್ಜ್ ಎಎಸ್‌ಐ ದೇವದಾಸ್ ವಿ ನಾಯ್ಕ್ ಅವರ ದರ್ಬಾರ್ ಜೋರಾಗಿದೆ. ಲಂಚ ಕೊಡುವುದು ತಡವಾಗಿದ್ದಕ್ಕೆ ದೇವದಾಸ್ ವಿ ನಾಯ್ಕ್ ಬಾಯಿಗೆ ಬಂದಂತೆ ಬೈದಿದ್ಧಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more