Fight Against Corruption: ಹೋಂ ಮಿನಿಸ್ಟರ್ ಆರಗ ತವರಲ್ಲೇ ಲಂಚಾವತಾರ.!

Fight Against Corruption: ಹೋಂ ಮಿನಿಸ್ಟರ್ ಆರಗ ತವರಲ್ಲೇ ಲಂಚಾವತಾರ.!

Published : Dec 19, 2021, 12:38 PM IST

ಭ್ರಷ್ಟಾಚಾರದ (Corruption) ವಿರುದ್ಧ ಸರ್ಕಾರ ಎಷ್ಟೇ ಸಮರ ಸಾರಿದರೂ, ಸರ್ಕಾರಿ ಕಚೇರಿಗಳಲ್ಲಿ ಲಂಚಾವತಾರಕ್ಕೆ (Bribe) ಇನ್ನೂ ಬ್ರೇಕ್ ಬಿದ್ದಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತವರು ತೀರ್ಥಹಳ್ಳಿಯಲ್ಲೇ (Theerthahalli) ಲಂಚಾವತಾರದ ಪ್ರಕರಣ ಬಯಲಿಗೆ ಬಂದಿದೆ. 

ಶಿವಮೊಗ್ಗ (ಡಿ. 19):  ಭ್ರಷ್ಟಾಚಾರದ (Corruption) ವಿರುದ್ಧ ಸರ್ಕಾರ ಎಷ್ಟೇ ಸಮರ ಸಾರಿದರೂ, ಸರ್ಕಾರಿ ಕಚೇರಿಗಳಲ್ಲಿ ಲಂಚಾವತಾರಕ್ಕೆ (Bribe) ಇನ್ನೂ ಬ್ರೇಕ್ ಬಿದ್ದಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತವರು ತೀರ್ಥಹಳ್ಳಿಯಲ್ಲೇ (Theerthahalli) ಲಂಚಾವತಾರದ ಪ್ರಕರಣ ಬಯಲಿಗೆ ಬಂದಿದೆ. 

ಕೊರೋನಾ ಸೋಂಕು ತಗುಲಿದ ಕಾರಣ, ಸಬ್‌ ಇನ್ಸ್‌ಪೆಕ್ಟರ್ ರಜೆಯಲ್ಲಿದ್ಧಾಗ ಆಗುಂಬೆ ಠಾಣೆಯ ಇನ್‌ಚಾರ್ಜ್ ಎಎಸ್‌ಐ ದೇವದಾಸ್ ವಿ ನಾಯ್ಕ್ ಅವರ ದರ್ಬಾರ್ ಜೋರಾಗಿದೆ. ಲಂಚ ಕೊಡುವುದು ತಡವಾಗಿದ್ದಕ್ಕೆ ದೇವದಾಸ್ ವಿ ನಾಯ್ಕ್ ಬಾಯಿಗೆ ಬಂದಂತೆ ಬೈದಿದ್ಧಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more