Fight Against Corruption: ಹೋಂ ಮಿನಿಸ್ಟರ್ ಆರಗ ತವರಲ್ಲೇ ಲಂಚಾವತಾರ.!

Fight Against Corruption: ಹೋಂ ಮಿನಿಸ್ಟರ್ ಆರಗ ತವರಲ್ಲೇ ಲಂಚಾವತಾರ.!

Published : Dec 19, 2021, 12:38 PM IST

ಭ್ರಷ್ಟಾಚಾರದ (Corruption) ವಿರುದ್ಧ ಸರ್ಕಾರ ಎಷ್ಟೇ ಸಮರ ಸಾರಿದರೂ, ಸರ್ಕಾರಿ ಕಚೇರಿಗಳಲ್ಲಿ ಲಂಚಾವತಾರಕ್ಕೆ (Bribe) ಇನ್ನೂ ಬ್ರೇಕ್ ಬಿದ್ದಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತವರು ತೀರ್ಥಹಳ್ಳಿಯಲ್ಲೇ (Theerthahalli) ಲಂಚಾವತಾರದ ಪ್ರಕರಣ ಬಯಲಿಗೆ ಬಂದಿದೆ. 

ಶಿವಮೊಗ್ಗ (ಡಿ. 19):  ಭ್ರಷ್ಟಾಚಾರದ (Corruption) ವಿರುದ್ಧ ಸರ್ಕಾರ ಎಷ್ಟೇ ಸಮರ ಸಾರಿದರೂ, ಸರ್ಕಾರಿ ಕಚೇರಿಗಳಲ್ಲಿ ಲಂಚಾವತಾರಕ್ಕೆ (Bribe) ಇನ್ನೂ ಬ್ರೇಕ್ ಬಿದ್ದಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತವರು ತೀರ್ಥಹಳ್ಳಿಯಲ್ಲೇ (Theerthahalli) ಲಂಚಾವತಾರದ ಪ್ರಕರಣ ಬಯಲಿಗೆ ಬಂದಿದೆ. 

ಕೊರೋನಾ ಸೋಂಕು ತಗುಲಿದ ಕಾರಣ, ಸಬ್‌ ಇನ್ಸ್‌ಪೆಕ್ಟರ್ ರಜೆಯಲ್ಲಿದ್ಧಾಗ ಆಗುಂಬೆ ಠಾಣೆಯ ಇನ್‌ಚಾರ್ಜ್ ಎಎಸ್‌ಐ ದೇವದಾಸ್ ವಿ ನಾಯ್ಕ್ ಅವರ ದರ್ಬಾರ್ ಜೋರಾಗಿದೆ. ಲಂಚ ಕೊಡುವುದು ತಡವಾಗಿದ್ದಕ್ಕೆ ದೇವದಾಸ್ ವಿ ನಾಯ್ಕ್ ಬಾಯಿಗೆ ಬಂದಂತೆ ಬೈದಿದ್ಧಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more