Fight Against Corruption: ಹೋಂ ಮಿನಿಸ್ಟರ್ ಆರಗ ತವರಲ್ಲೇ ಲಂಚಾವತಾರ.!

Fight Against Corruption: ಹೋಂ ಮಿನಿಸ್ಟರ್ ಆರಗ ತವರಲ್ಲೇ ಲಂಚಾವತಾರ.!

Published : Dec 19, 2021, 12:38 PM IST

ಭ್ರಷ್ಟಾಚಾರದ (Corruption) ವಿರುದ್ಧ ಸರ್ಕಾರ ಎಷ್ಟೇ ಸಮರ ಸಾರಿದರೂ, ಸರ್ಕಾರಿ ಕಚೇರಿಗಳಲ್ಲಿ ಲಂಚಾವತಾರಕ್ಕೆ (Bribe) ಇನ್ನೂ ಬ್ರೇಕ್ ಬಿದ್ದಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತವರು ತೀರ್ಥಹಳ್ಳಿಯಲ್ಲೇ (Theerthahalli) ಲಂಚಾವತಾರದ ಪ್ರಕರಣ ಬಯಲಿಗೆ ಬಂದಿದೆ. 

ಶಿವಮೊಗ್ಗ (ಡಿ. 19):  ಭ್ರಷ್ಟಾಚಾರದ (Corruption) ವಿರುದ್ಧ ಸರ್ಕಾರ ಎಷ್ಟೇ ಸಮರ ಸಾರಿದರೂ, ಸರ್ಕಾರಿ ಕಚೇರಿಗಳಲ್ಲಿ ಲಂಚಾವತಾರಕ್ಕೆ (Bribe) ಇನ್ನೂ ಬ್ರೇಕ್ ಬಿದ್ದಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತವರು ತೀರ್ಥಹಳ್ಳಿಯಲ್ಲೇ (Theerthahalli) ಲಂಚಾವತಾರದ ಪ್ರಕರಣ ಬಯಲಿಗೆ ಬಂದಿದೆ. 

ಕೊರೋನಾ ಸೋಂಕು ತಗುಲಿದ ಕಾರಣ, ಸಬ್‌ ಇನ್ಸ್‌ಪೆಕ್ಟರ್ ರಜೆಯಲ್ಲಿದ್ಧಾಗ ಆಗುಂಬೆ ಠಾಣೆಯ ಇನ್‌ಚಾರ್ಜ್ ಎಎಸ್‌ಐ ದೇವದಾಸ್ ವಿ ನಾಯ್ಕ್ ಅವರ ದರ್ಬಾರ್ ಜೋರಾಗಿದೆ. ಲಂಚ ಕೊಡುವುದು ತಡವಾಗಿದ್ದಕ್ಕೆ ದೇವದಾಸ್ ವಿ ನಾಯ್ಕ್ ಬಾಯಿಗೆ ಬಂದಂತೆ ಬೈದಿದ್ಧಾರೆ. 

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more