Chikmagalur| ಬಾರ್‌ ವಿರೋಧಿಸಿದ ಗ್ರಾಮಸ್ಥರ ಮೇಲೆ ಪೊಲೀಸರ ದರ್ಪ

Chikmagalur| ಬಾರ್‌ ವಿರೋಧಿಸಿದ ಗ್ರಾಮಸ್ಥರ ಮೇಲೆ ಪೊಲೀಸರ ದರ್ಪ

Suvarna News   | Asianet News
Published : Nov 15, 2021, 02:49 PM IST

*  ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಡೆದ ಘಟನೆ
*  ಬಾರ್‌ ವಿರೋಧಿಸಿದ್ದಕ್ಕೆ ಏಳು ಜನರ ಹೊತ್ತೊಯ್ದ ಪೊಲೀಸರು
*  ಗ್ರಾಮಕ್ಕೆ ಬಾರ್‌ ಬೇಡ ಅಂತ ಪ್ರತಿಭಟಿಸೋದೆ ತಪ್ಪಾ?
 

ಚಿಕ್ಕಮಗಳೂರು(ನ.15): ಬೆಳ್ಳಂಬೆಳಿಗ್ಗೆ ಅಮಾಯಕರ ಮೇಲೆ ಪೊಲೀಸರು ಗೂಂಡಾಗಿರಿ ನಡೆಸಿದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ. ಬಾಗಿಲು, ಹೆಂಚು ಮುರಿದು ಮನೆಗೆ ನುಗ್ಗಿ ಖಾಕಿ ಪಡೆ ದರ್ಪ ತೋರಿದ್ದಾರೆ. ಬಾರ್‌ ವಿರೋಧಿಸಿದ್ದಕ್ಕೆ ಏಳು ಜನರನ್ನ ಹೊತ್ತೊಯ್ದಿದ್ದಾರೆ ಪೊಲೀಸರು. ನಮ್ಮ ಗ್ರಾಮಕ್ಕೆ ಬಾರ್‌ ಬೇಡ ಅಂತ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. 

Puneeth Rajkumarರನ್ನು ಮನೆ ಮಗನಂತೆ ಪ್ರೀತಿಸಲು ಕಾರಣವೇನು?

ಈ ಕಾರಣಕ್ಕೆ ಒಂದೇ ಮನೆಯ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ಕಡೂರ್‌ ಪಿಎಸ್‌ಐ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾರ್‌ ವಿರುದ್ಧ ಠಾಣೆ ಮುಂದೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಗ್ರಾಮಕ್ಕೆ ಬಾರ್‌ ಬೇಡ ಅಂತ ಪ್ರತಿಭಟಿಸೋದೆ ತಪ್ಪಾ ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more