Chikmagalur| ಬಾರ್‌ ವಿರೋಧಿಸಿದ ಗ್ರಾಮಸ್ಥರ ಮೇಲೆ ಪೊಲೀಸರ ದರ್ಪ

Chikmagalur| ಬಾರ್‌ ವಿರೋಧಿಸಿದ ಗ್ರಾಮಸ್ಥರ ಮೇಲೆ ಪೊಲೀಸರ ದರ್ಪ

Suvarna News   | Asianet News
Published : Nov 15, 2021, 02:49 PM IST

*  ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಡೆದ ಘಟನೆ
*  ಬಾರ್‌ ವಿರೋಧಿಸಿದ್ದಕ್ಕೆ ಏಳು ಜನರ ಹೊತ್ತೊಯ್ದ ಪೊಲೀಸರು
*  ಗ್ರಾಮಕ್ಕೆ ಬಾರ್‌ ಬೇಡ ಅಂತ ಪ್ರತಿಭಟಿಸೋದೆ ತಪ್ಪಾ?
 

ಚಿಕ್ಕಮಗಳೂರು(ನ.15): ಬೆಳ್ಳಂಬೆಳಿಗ್ಗೆ ಅಮಾಯಕರ ಮೇಲೆ ಪೊಲೀಸರು ಗೂಂಡಾಗಿರಿ ನಡೆಸಿದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ. ಬಾಗಿಲು, ಹೆಂಚು ಮುರಿದು ಮನೆಗೆ ನುಗ್ಗಿ ಖಾಕಿ ಪಡೆ ದರ್ಪ ತೋರಿದ್ದಾರೆ. ಬಾರ್‌ ವಿರೋಧಿಸಿದ್ದಕ್ಕೆ ಏಳು ಜನರನ್ನ ಹೊತ್ತೊಯ್ದಿದ್ದಾರೆ ಪೊಲೀಸರು. ನಮ್ಮ ಗ್ರಾಮಕ್ಕೆ ಬಾರ್‌ ಬೇಡ ಅಂತ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. 

Puneeth Rajkumarರನ್ನು ಮನೆ ಮಗನಂತೆ ಪ್ರೀತಿಸಲು ಕಾರಣವೇನು?

ಈ ಕಾರಣಕ್ಕೆ ಒಂದೇ ಮನೆಯ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ಕಡೂರ್‌ ಪಿಎಸ್‌ಐ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾರ್‌ ವಿರುದ್ಧ ಠಾಣೆ ಮುಂದೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಗ್ರಾಮಕ್ಕೆ ಬಾರ್‌ ಬೇಡ ಅಂತ ಪ್ರತಿಭಟಿಸೋದೆ ತಪ್ಪಾ ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more