Chikmagalur| ಬಾರ್‌ ವಿರೋಧಿಸಿದ ಗ್ರಾಮಸ್ಥರ ಮೇಲೆ ಪೊಲೀಸರ ದರ್ಪ

Chikmagalur| ಬಾರ್‌ ವಿರೋಧಿಸಿದ ಗ್ರಾಮಸ್ಥರ ಮೇಲೆ ಪೊಲೀಸರ ದರ್ಪ

Published : Nov 15, 2021, 02:49 PM IST

*  ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಡೆದ ಘಟನೆ
*  ಬಾರ್‌ ವಿರೋಧಿಸಿದ್ದಕ್ಕೆ ಏಳು ಜನರ ಹೊತ್ತೊಯ್ದ ಪೊಲೀಸರು
*  ಗ್ರಾಮಕ್ಕೆ ಬಾರ್‌ ಬೇಡ ಅಂತ ಪ್ರತಿಭಟಿಸೋದೆ ತಪ್ಪಾ?
 

ಚಿಕ್ಕಮಗಳೂರು(ನ.15): ಬೆಳ್ಳಂಬೆಳಿಗ್ಗೆ ಅಮಾಯಕರ ಮೇಲೆ ಪೊಲೀಸರು ಗೂಂಡಾಗಿರಿ ನಡೆಸಿದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ. ಬಾಗಿಲು, ಹೆಂಚು ಮುರಿದು ಮನೆಗೆ ನುಗ್ಗಿ ಖಾಕಿ ಪಡೆ ದರ್ಪ ತೋರಿದ್ದಾರೆ. ಬಾರ್‌ ವಿರೋಧಿಸಿದ್ದಕ್ಕೆ ಏಳು ಜನರನ್ನ ಹೊತ್ತೊಯ್ದಿದ್ದಾರೆ ಪೊಲೀಸರು. ನಮ್ಮ ಗ್ರಾಮಕ್ಕೆ ಬಾರ್‌ ಬೇಡ ಅಂತ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. 

Puneeth Rajkumarರನ್ನು ಮನೆ ಮಗನಂತೆ ಪ್ರೀತಿಸಲು ಕಾರಣವೇನು?

ಈ ಕಾರಣಕ್ಕೆ ಒಂದೇ ಮನೆಯ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ಕಡೂರ್‌ ಪಿಎಸ್‌ಐ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾರ್‌ ವಿರುದ್ಧ ಠಾಣೆ ಮುಂದೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಗ್ರಾಮಕ್ಕೆ ಬಾರ್‌ ಬೇಡ ಅಂತ ಪ್ರತಿಭಟಿಸೋದೆ ತಪ್ಪಾ ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more