Chikmagalur| ಬಾರ್‌ ವಿರೋಧಿಸಿದ ಗ್ರಾಮಸ್ಥರ ಮೇಲೆ ಪೊಲೀಸರ ದರ್ಪ

Chikmagalur| ಬಾರ್‌ ವಿರೋಧಿಸಿದ ಗ್ರಾಮಸ್ಥರ ಮೇಲೆ ಪೊಲೀಸರ ದರ್ಪ

Suvarna News   | Asianet News
Published : Nov 15, 2021, 02:49 PM IST

*  ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಡೆದ ಘಟನೆ
*  ಬಾರ್‌ ವಿರೋಧಿಸಿದ್ದಕ್ಕೆ ಏಳು ಜನರ ಹೊತ್ತೊಯ್ದ ಪೊಲೀಸರು
*  ಗ್ರಾಮಕ್ಕೆ ಬಾರ್‌ ಬೇಡ ಅಂತ ಪ್ರತಿಭಟಿಸೋದೆ ತಪ್ಪಾ?
 

ಚಿಕ್ಕಮಗಳೂರು(ನ.15): ಬೆಳ್ಳಂಬೆಳಿಗ್ಗೆ ಅಮಾಯಕರ ಮೇಲೆ ಪೊಲೀಸರು ಗೂಂಡಾಗಿರಿ ನಡೆಸಿದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ. ಬಾಗಿಲು, ಹೆಂಚು ಮುರಿದು ಮನೆಗೆ ನುಗ್ಗಿ ಖಾಕಿ ಪಡೆ ದರ್ಪ ತೋರಿದ್ದಾರೆ. ಬಾರ್‌ ವಿರೋಧಿಸಿದ್ದಕ್ಕೆ ಏಳು ಜನರನ್ನ ಹೊತ್ತೊಯ್ದಿದ್ದಾರೆ ಪೊಲೀಸರು. ನಮ್ಮ ಗ್ರಾಮಕ್ಕೆ ಬಾರ್‌ ಬೇಡ ಅಂತ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. 

Puneeth Rajkumarರನ್ನು ಮನೆ ಮಗನಂತೆ ಪ್ರೀತಿಸಲು ಕಾರಣವೇನು?

ಈ ಕಾರಣಕ್ಕೆ ಒಂದೇ ಮನೆಯ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ಕಡೂರ್‌ ಪಿಎಸ್‌ಐ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾರ್‌ ವಿರುದ್ಧ ಠಾಣೆ ಮುಂದೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಗ್ರಾಮಕ್ಕೆ ಬಾರ್‌ ಬೇಡ ಅಂತ ಪ್ರತಿಭಟಿಸೋದೆ ತಪ್ಪಾ ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. 
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more