ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ನಾಗರಿಕರ ಒಕ್ಕೂಟದ ಸದಸ್ಯರ ಮೇಲೆ ಕೇಸ್‌?

ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ನಾಗರಿಕರ ಒಕ್ಕೂಟದ ಸದಸ್ಯರ ಮೇಲೆ ಕೇಸ್‌?

Published : Aug 21, 2022, 10:31 AM IST

ಪೊಲೀಸ್‌ ಪವರ್‌ ಬಳಸಿ ಗಣೇಶೋತ್ಸವ ಹತ್ತಿಕ್ಕಲು ಸರ್ಕಾರ ಮುಂದಾಗಿದೆಯಾ?, ಗಣೇಶೋತ್ಸವ ಆಚರಣೆ ಬಗ್ಗೆ  ಅಡ್ಡಗೋಡೆ ಮೇಲೆ ದೀಪ ಇಟ್ಟ ಸಚಿವರು

ಬೆಂಗಳೂರು(ಆ.21):  ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ನಾಗರಿಕರ ಒಕ್ಕೂಟ ಹಾಗೂ ಗಣೇಶೋತ್ಸವ ಸಮಿತಿ ಮಧ್ಯೆ ಜಟಾಪಟಿ ನಡೆಯುತ್ತಿದೆ. ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುವವರು ಯಾರು? ಎಂಬ ಪ್ರಶ್ನೆಗಳು ಎದ್ದಿವೆ. ಪೊಲೀಸ್‌ ಪವರ್‌ ಬಳಸಿ ಗಣೇಶೋತ್ಸವ ಹತ್ತಿಕ್ಕಲು ಸರ್ಕಾರ ಮುಂದಾಗಿದೆಯಾ?, ಗಣೇಶೋತ್ಸವ ಆಚರಣೆ ಬಗ್ಗೆ ಸಚಿವರು ಅಡ್ಡಗೋಡೆ ಮೇಲೆ ದೀಪ ಇಟ್ಟಿದ್ದಾರೆ. ನಾಗರಿಕ ವೇದಿಕೆ ರಾಜಣ್ಣ, ಶಶಾಂಕ್‌ ಸೇರಿದಂತೆ ಹಲವರನ್ನ ಪೊಲೀಸರು ಠಾಣೆಗೆ ಕರೆದಿದ್ದಾರೆ. ಐಪಿಸಿ ಸೆಕ್ಷನ್ 107 ಅಡಿಯಲ್ಲಿ ಕೇಸ್‌ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. 

ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ಈಗ ನಾಗರಿಕರ ಒಕ್ಕೂಟ Vs ಗಣೇಶೋತ್ಸವ ಸಮಿತಿ ಫೈಟ್‌

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more