ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ನಾಗರಿಕರ ಒಕ್ಕೂಟದ ಸದಸ್ಯರ ಮೇಲೆ ಕೇಸ್‌?

ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ನಾಗರಿಕರ ಒಕ್ಕೂಟದ ಸದಸ್ಯರ ಮೇಲೆ ಕೇಸ್‌?

Published : Aug 21, 2022, 10:31 AM IST

ಪೊಲೀಸ್‌ ಪವರ್‌ ಬಳಸಿ ಗಣೇಶೋತ್ಸವ ಹತ್ತಿಕ್ಕಲು ಸರ್ಕಾರ ಮುಂದಾಗಿದೆಯಾ?, ಗಣೇಶೋತ್ಸವ ಆಚರಣೆ ಬಗ್ಗೆ  ಅಡ್ಡಗೋಡೆ ಮೇಲೆ ದೀಪ ಇಟ್ಟ ಸಚಿವರು

ಬೆಂಗಳೂರು(ಆ.21):  ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ನಾಗರಿಕರ ಒಕ್ಕೂಟ ಹಾಗೂ ಗಣೇಶೋತ್ಸವ ಸಮಿತಿ ಮಧ್ಯೆ ಜಟಾಪಟಿ ನಡೆಯುತ್ತಿದೆ. ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುವವರು ಯಾರು? ಎಂಬ ಪ್ರಶ್ನೆಗಳು ಎದ್ದಿವೆ. ಪೊಲೀಸ್‌ ಪವರ್‌ ಬಳಸಿ ಗಣೇಶೋತ್ಸವ ಹತ್ತಿಕ್ಕಲು ಸರ್ಕಾರ ಮುಂದಾಗಿದೆಯಾ?, ಗಣೇಶೋತ್ಸವ ಆಚರಣೆ ಬಗ್ಗೆ ಸಚಿವರು ಅಡ್ಡಗೋಡೆ ಮೇಲೆ ದೀಪ ಇಟ್ಟಿದ್ದಾರೆ. ನಾಗರಿಕ ವೇದಿಕೆ ರಾಜಣ್ಣ, ಶಶಾಂಕ್‌ ಸೇರಿದಂತೆ ಹಲವರನ್ನ ಪೊಲೀಸರು ಠಾಣೆಗೆ ಕರೆದಿದ್ದಾರೆ. ಐಪಿಸಿ ಸೆಕ್ಷನ್ 107 ಅಡಿಯಲ್ಲಿ ಕೇಸ್‌ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. 

ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ಈಗ ನಾಗರಿಕರ ಒಕ್ಕೂಟ Vs ಗಣೇಶೋತ್ಸವ ಸಮಿತಿ ಫೈಟ್‌

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more