ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ನಾಗರಿಕರ ಒಕ್ಕೂಟದ ಸದಸ್ಯರ ಮೇಲೆ ಕೇಸ್‌?

ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ನಾಗರಿಕರ ಒಕ್ಕೂಟದ ಸದಸ್ಯರ ಮೇಲೆ ಕೇಸ್‌?

Published : Aug 21, 2022, 10:31 AM IST

ಪೊಲೀಸ್‌ ಪವರ್‌ ಬಳಸಿ ಗಣೇಶೋತ್ಸವ ಹತ್ತಿಕ್ಕಲು ಸರ್ಕಾರ ಮುಂದಾಗಿದೆಯಾ?, ಗಣೇಶೋತ್ಸವ ಆಚರಣೆ ಬಗ್ಗೆ  ಅಡ್ಡಗೋಡೆ ಮೇಲೆ ದೀಪ ಇಟ್ಟ ಸಚಿವರು

ಬೆಂಗಳೂರು(ಆ.21):  ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ನಾಗರಿಕರ ಒಕ್ಕೂಟ ಹಾಗೂ ಗಣೇಶೋತ್ಸವ ಸಮಿತಿ ಮಧ್ಯೆ ಜಟಾಪಟಿ ನಡೆಯುತ್ತಿದೆ. ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುವವರು ಯಾರು? ಎಂಬ ಪ್ರಶ್ನೆಗಳು ಎದ್ದಿವೆ. ಪೊಲೀಸ್‌ ಪವರ್‌ ಬಳಸಿ ಗಣೇಶೋತ್ಸವ ಹತ್ತಿಕ್ಕಲು ಸರ್ಕಾರ ಮುಂದಾಗಿದೆಯಾ?, ಗಣೇಶೋತ್ಸವ ಆಚರಣೆ ಬಗ್ಗೆ ಸಚಿವರು ಅಡ್ಡಗೋಡೆ ಮೇಲೆ ದೀಪ ಇಟ್ಟಿದ್ದಾರೆ. ನಾಗರಿಕ ವೇದಿಕೆ ರಾಜಣ್ಣ, ಶಶಾಂಕ್‌ ಸೇರಿದಂತೆ ಹಲವರನ್ನ ಪೊಲೀಸರು ಠಾಣೆಗೆ ಕರೆದಿದ್ದಾರೆ. ಐಪಿಸಿ ಸೆಕ್ಷನ್ 107 ಅಡಿಯಲ್ಲಿ ಕೇಸ್‌ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. 

ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ಈಗ ನಾಗರಿಕರ ಒಕ್ಕೂಟ Vs ಗಣೇಶೋತ್ಸವ ಸಮಿತಿ ಫೈಟ್‌

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more