ಫಾಸ್ಟ್ ಟ್ರ್ಯಾಕ್ ಕೋರ್ಟ್‌ ಮನವಿಗೆ ಪೊಲೀಸರ ನಿರ್ಧಾರ.. ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಮನವಿ ಮಾಡುವ ಸಾಧ್ಯತೆ

ಫಾಸ್ಟ್ ಟ್ರ್ಯಾಕ್ ಕೋರ್ಟ್‌ ಮನವಿಗೆ ಪೊಲೀಸರ ನಿರ್ಧಾರ.. ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಮನವಿ ಮಾಡುವ ಸಾಧ್ಯತೆ

Published : Jul 17, 2024, 08:52 AM IST

ಆರೋಪಿ ಪ್ರಭಾವದಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ
ಹೆಚ್ಚು ಸಮಯ ಕಳೆದರೆ ಸಾಕ್ಷಿಗಳು ಉತ್ಸಾಹ ಕಳೆದುಕೊಳ್ಳುವ ಸಾಧ್ಯತೆ
ಹೈಪ್ರೊಫೈಲ್ ಪ್ರಕರಣಗಳಲ್ಲಿ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ  ಅನುಮತಿ
 


ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ದರ್ಶನ್ (Darshan) ಮತ್ತು ಗ್ಯಾಂಗ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಆರೋಪಿಗಳಿಗೆ ಬೇಗ ಶಿಕ್ಷೆ ಕೊಡಿಸುವುದಕ್ಕಾಗಿ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ(Fast Track Court) ಮನವಿ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೂನ್ 22ಕ್ಕೆ ರೇಣುಕಾಸ್ವಾಮಿ ಕೊಲೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಗ್ಯಾಂಗ್‌ಗೆ ಮಾಸ್ಟರ್ ಸ್ಟ್ರೋಕ್ ಕೊಡಲು ರಾಜ್ಯ ಪೊಲೀಸ್ ಸಿದ್ಧತೆಯಲ್ಲಿದೆ ಎಂದು ಹೇಳಲಾಗುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ನೀಡಬೇಕೆಂದು ಪೊಲೀಸರು ರಿಜಿಸ್ಟ್ರಾರ್‌ಗೆ ಮನವಿ ಸಲ್ಲಿಸುವ ಸಿದ್ಧತೆಯಲ್ಲಿದ್ದಾರೆಂಬ ಮಾಹಿತಿ ನಮಗೆ ಸಿಕ್ಕಿದೆ. ಈ ಮೂಲಕ ಆರೋಪಿಗಳಿಗೆ ಬೇಗ ಶಿಕ್ಷೆ ಕೊಡಿಸಬೇಕೆಂಬ ನಿರ್ಧಾರವನ್ನು ಪೊಲೀಸರು(Police) ಮಾಡಿದಂತಿದೆ. ಹೀಗಾಗಿ ಚಾರ್ಚ್ ಶೀಟ್ ಸಲ್ಲಿಕೆಯಾದ ನಂತರ ಈ ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ಸಲ್ಲಿಸುವ ನಿರ್ಧಾರವನ್ನು ಪೊಲೀಸರು ಮಾಡಿದ್ದಾರಂತೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದು ಏಕೆ ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತೆ. ಪೊಲೀಸರ ಈ ನಿರ್ಧಾರದ ಹಿಂದೆ ಪ್ರಮುಖ ಕಾರಣವಿದೆ. ಹಾಗೆನೇ ಇಂದಿಷ್ಟು ಅನುಮಾನಗಳು ಸಹ ಪೊಲೀಸರಿಗೆ ಇವೆ. ಹೀಗಾಗಿ ಪೊಲೀಸರ ಈ ನಿರ್ಧಾರ ತೆಗೆದುಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more