ಹಲವು ನಿಗೂಢ ಪ್ರಕರಣಗಳ ಪತ್ತೆದಾರಿ ಪೊಲೀಸ್ ಶ್ವಾನ ಇನ್ನಿಲ್ಲ

ಹಲವು ನಿಗೂಢ ಪ್ರಕರಣಗಳ ಪತ್ತೆದಾರಿ ಪೊಲೀಸ್ ಶ್ವಾನ ಇನ್ನಿಲ್ಲ

Published : Dec 06, 2019, 02:47 PM ISTUpdated : Dec 06, 2019, 03:01 PM IST

246 ಪ್ರಕರಣಗಳಲ್ಲಿ ರಾಯಚೂರು ಪೊಲೀಸ್ ಇಲಾಖೆಗೆ ಸಹಾಯ ಮಾಡಿದ್ದ ರೂಭಿ(ಶ್ವಾನ) ಸಾವು| ಅನಾರೋಗ್ಯದಿಂದ ರೂಭಿ ಸಾವು| ಕಳೆದ 13 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರೂಭಿ ಶ್ವಾನ|

ರಾಯಚೂರು(ಡಿ.06): ಹಲವಾರು ಪ್ರಕರಣಗಳಲ್ಲಿ ಪೊಲೀಸ್ ಇಲಾಖೆಗೆ ಸಹಾಯ ಮಾಡಿದ್ದ ರೂಭಿ(ಶ್ವಾನ) ಇಂದು ಅನಾರೋಗ್ಯದಿಂದ ಮೃತಪಟ್ಟಿದೆ. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಗೌರವ ವಂದನೆ ಸಲ್ಲಿಸಿ, ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಶವ ಸಂಸ್ಕಾರ ನಡೆಸಲಾಯ್ತು. ಪೊಲೀಸ್ ಇಲಾಖೆಯಲ್ಲಿ ಕಳೆದ 13 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ರೂಭಿ 246 ಪ್ರಕರಣಗಳಲ್ಲಿ ಸಹಾಯ ಮಾಡಿದೆ. 

ಮಾನ್ವಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅಪಮಾನವೆಗಿದ ಆರೋಪಗಳನ್ನು ಸೆರೆ ಹಿಡಿಯುವುದಕ್ಕೆ, ಶಕ್ತಿನಗರದಲ್ಲಿನ ಇಂಜಿನಿಯರ್ ಹತ್ಯೆ ಪ್ರಕರಣ ಹಂತಕರ ಸೆರೆ ಹಿಡಿಯುವ ಪ್ರಕರಣ ಪ್ರಮುಖ ಪಾತ್ರವಹಿಸಿತ್ತು. ರೂಭಿ ಸ್ವಾನ್ನಪ್ಪಿರುವುದು ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದು ರಾಯಚೂರು ಎಸ್ ಪಿ ಡಾ.‌ಸಿ.ಬಿ. ವೇದಮೂರ್ತಿ ವಿಷಾದ ವ್ಯಕ್ತಪಡಿಸಿದ್ದಾರೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ