ಪೊಲೀಸರ ಒಳ್ಳೆ ಕೆಲಸ ನೋಡಿ , ಹಸುಗಳ ಹೊಟ್ಟೆ ತುಂಬಿಸಿದ ಕಲ್ಲಂಗಡಿ

ಪೊಲೀಸರ ಒಳ್ಳೆ ಕೆಲಸ ನೋಡಿ , ಹಸುಗಳ ಹೊಟ್ಟೆ ತುಂಬಿಸಿದ ಕಲ್ಲಂಗಡಿ

Published : Apr 24, 2020, 06:29 PM IST

ಮಾರಾಟವಾಗದೇ ಕೂಡಿಟ್ಟ ಕಲ್ಲಂಗಡಿ ಹಣ್ಣು ಬಿಡಾಡಿ ದನಗಳಿಗೆ ತಿನ್ನಿಸಿದ ಪೊಲೀಸರು / ಸೀಲ್ ಡೌನ್ ಹಿನ್ನೆಲೆ ಹಣ್ಣು ಮಾರಾಟ ಮಾಡಲಾಗದೆ ಸ್ಥಳದಲ್ಲಿ ಬಿಟ್ಟು ಹೋಗಿದ್ದ ವ್ಯಾಪಾರಿ/ ಕಲ್ಲಂಗಡಿ ಹಣ್ಣು ಒಡೆದು ಹಸುಗಳಿಗೆ ಹಾಕಿದ  ಕರ್ತವ್ಯ ನಿರತ ಪೊಲೀಸ್ ಪೇದೆಗಳು

ವಿಜಯಪುರ(ಏ. 24)  ಮಾರಾಟವಾಗದೇ ಕೂಡಿಟ್ಟ ಕಲ್ಲಂಗಡಿ  ಹಣ್ಣನ್ನು ಪೊಲೀಸರೇ ಮುಂದಾಗಿ ಬಿಡಾಡಿ ದನಗಳಿಗೆ ತಿನ್ನಿಸಿದ್ದಾರೆ.  ಸೀಲ್ ಡೌನ್ ಹಿನ್ನೆಲೆ ಹಣ್ಣು ಮಾರಾಟ ಮಾಡಲಾಗದೆ ವ್ಯಾಪಾರಿ ಅಲ್ಲಿಯೇ ಬಿಟ್ಟು ಹೋಗಿದ್ದರು.

ನಗರದ ಸ್ಟೇಷನ್ ರಸ್ತೆಯ ಪಕ್ಕದಲ್ಲಿದ್ದ ಕಲ್ಲಂಗಡಿ  ಹಣ್ಣುಗಳು ಕೊಳೆತು ಹೋಗುತ್ತವೆ ಎಂಬುದನ್ನು ಅರಿತ ಪೊಲೀಸರು ಹಸುಗಳ ಹೊಟ್ಟೆ ತುಂಬಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!