ಪೊಲೀಸರ ಒಳ್ಳೆ ಕೆಲಸ ನೋಡಿ , ಹಸುಗಳ ಹೊಟ್ಟೆ ತುಂಬಿಸಿದ ಕಲ್ಲಂಗಡಿ

ಪೊಲೀಸರ ಒಳ್ಳೆ ಕೆಲಸ ನೋಡಿ , ಹಸುಗಳ ಹೊಟ್ಟೆ ತುಂಬಿಸಿದ ಕಲ್ಲಂಗಡಿ

Published : Apr 24, 2020, 06:29 PM IST

ಮಾರಾಟವಾಗದೇ ಕೂಡಿಟ್ಟ ಕಲ್ಲಂಗಡಿ ಹಣ್ಣು ಬಿಡಾಡಿ ದನಗಳಿಗೆ ತಿನ್ನಿಸಿದ ಪೊಲೀಸರು / ಸೀಲ್ ಡೌನ್ ಹಿನ್ನೆಲೆ ಹಣ್ಣು ಮಾರಾಟ ಮಾಡಲಾಗದೆ ಸ್ಥಳದಲ್ಲಿ ಬಿಟ್ಟು ಹೋಗಿದ್ದ ವ್ಯಾಪಾರಿ/ ಕಲ್ಲಂಗಡಿ ಹಣ್ಣು ಒಡೆದು ಹಸುಗಳಿಗೆ ಹಾಕಿದ  ಕರ್ತವ್ಯ ನಿರತ ಪೊಲೀಸ್ ಪೇದೆಗಳು

ವಿಜಯಪುರ(ಏ. 24)  ಮಾರಾಟವಾಗದೇ ಕೂಡಿಟ್ಟ ಕಲ್ಲಂಗಡಿ  ಹಣ್ಣನ್ನು ಪೊಲೀಸರೇ ಮುಂದಾಗಿ ಬಿಡಾಡಿ ದನಗಳಿಗೆ ತಿನ್ನಿಸಿದ್ದಾರೆ.  ಸೀಲ್ ಡೌನ್ ಹಿನ್ನೆಲೆ ಹಣ್ಣು ಮಾರಾಟ ಮಾಡಲಾಗದೆ ವ್ಯಾಪಾರಿ ಅಲ್ಲಿಯೇ ಬಿಟ್ಟು ಹೋಗಿದ್ದರು.

ನಗರದ ಸ್ಟೇಷನ್ ರಸ್ತೆಯ ಪಕ್ಕದಲ್ಲಿದ್ದ ಕಲ್ಲಂಗಡಿ  ಹಣ್ಣುಗಳು ಕೊಳೆತು ಹೋಗುತ್ತವೆ ಎಂಬುದನ್ನು ಅರಿತ ಪೊಲೀಸರು ಹಸುಗಳ ಹೊಟ್ಟೆ ತುಂಬಿಸಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!