ಪೊಲೀಸರ ಒಳ್ಳೆ ಕೆಲಸ ನೋಡಿ , ಹಸುಗಳ ಹೊಟ್ಟೆ ತುಂಬಿಸಿದ ಕಲ್ಲಂಗಡಿ

ಪೊಲೀಸರ ಒಳ್ಳೆ ಕೆಲಸ ನೋಡಿ , ಹಸುಗಳ ಹೊಟ್ಟೆ ತುಂಬಿಸಿದ ಕಲ್ಲಂಗಡಿ

Published : Apr 24, 2020, 06:29 PM IST

ಮಾರಾಟವಾಗದೇ ಕೂಡಿಟ್ಟ ಕಲ್ಲಂಗಡಿ ಹಣ್ಣು ಬಿಡಾಡಿ ದನಗಳಿಗೆ ತಿನ್ನಿಸಿದ ಪೊಲೀಸರು / ಸೀಲ್ ಡೌನ್ ಹಿನ್ನೆಲೆ ಹಣ್ಣು ಮಾರಾಟ ಮಾಡಲಾಗದೆ ಸ್ಥಳದಲ್ಲಿ ಬಿಟ್ಟು ಹೋಗಿದ್ದ ವ್ಯಾಪಾರಿ/ ಕಲ್ಲಂಗಡಿ ಹಣ್ಣು ಒಡೆದು ಹಸುಗಳಿಗೆ ಹಾಕಿದ  ಕರ್ತವ್ಯ ನಿರತ ಪೊಲೀಸ್ ಪೇದೆಗಳು

ವಿಜಯಪುರ(ಏ. 24)  ಮಾರಾಟವಾಗದೇ ಕೂಡಿಟ್ಟ ಕಲ್ಲಂಗಡಿ  ಹಣ್ಣನ್ನು ಪೊಲೀಸರೇ ಮುಂದಾಗಿ ಬಿಡಾಡಿ ದನಗಳಿಗೆ ತಿನ್ನಿಸಿದ್ದಾರೆ.  ಸೀಲ್ ಡೌನ್ ಹಿನ್ನೆಲೆ ಹಣ್ಣು ಮಾರಾಟ ಮಾಡಲಾಗದೆ ವ್ಯಾಪಾರಿ ಅಲ್ಲಿಯೇ ಬಿಟ್ಟು ಹೋಗಿದ್ದರು.

ನಗರದ ಸ್ಟೇಷನ್ ರಸ್ತೆಯ ಪಕ್ಕದಲ್ಲಿದ್ದ ಕಲ್ಲಂಗಡಿ  ಹಣ್ಣುಗಳು ಕೊಳೆತು ಹೋಗುತ್ತವೆ ಎಂಬುದನ್ನು ಅರಿತ ಪೊಲೀಸರು ಹಸುಗಳ ಹೊಟ್ಟೆ ತುಂಬಿಸಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!