ಬಾಣಂತಿ‌ ಮಹಿಳೆಗೆ ಸಹಾಯ: ಮಾನವೀಯತೆಗೆ ಸಾಕ್ಷಿಯಾದ ಬಳ್ಳಾರಿ ಪೋಲಿಸರು

ಬಾಣಂತಿ‌ ಮಹಿಳೆಗೆ ಸಹಾಯ: ಮಾನವೀಯತೆಗೆ ಸಾಕ್ಷಿಯಾದ ಬಳ್ಳಾರಿ ಪೋಲಿಸರು

Suvarna News   | Asianet News
Published : Apr 25, 2021, 02:10 PM ISTUpdated : Apr 25, 2021, 02:15 PM IST

ಆಟೋ ಕರೆಸಿ ಊರ ಹೊರವಲಯದ ಬಸ್ ನಿಲ್ದಾಣಕ್ಕೆ ಬಾಣಂತಿ‌ ಮಹಿಳೆಯನ್ನ ಕಳುಹಿಸಿದ ಪೊಲೀಸರು| ಆಂಧ್ರ ಮೂಲದ ಬಾಗೇಪಲ್ಲಿ ಮೂಲದ ಕುಟುಂಬಕ್ಕೆ ಆಸರೆಯಾದ ಪೊಲೀಸರು| ಆಟೋ ಹಾಗೂ ಊರಿಗೆ ತೆರೆಳಲು ಬಸ್ ಇಲ್ಲದೇ‌ ಪರದಾಡುತ್ತಿದ್ದ ಬಾಣಂತಿ‌| 
 

ಬಳ್ಳಾರಿ(ಏ.25): ಬಿಸಿಲ ಧಗೆಯಲ್ಲಿ‌ ಆಟೋ ಹಾಗೂ ಊರಿಗೆ ತೆರೆಳಲು ಬಸ್ ಇಲ್ಲದೇ‌ ಪರದಾಡುತ್ತಿದ್ದ ಬಾಣಂತಿ‌ ಮಹಿಳೆಗೆ ಸಹಾಯ ಮಾಡುವ ಮೂಲಕ ಪೊಲೀಸರು ಮಾನವೀಯತೆ ಮೆರೆದ ಘಟನೆ ಇಂದು(ಭಾನುವಾರ) ನಡೆದಿದೆ. ಹೌದು, ಆಟೋ ಕರೆಸಿ ಊರ ಹೊರವಲಯದ ಬಸ್ ನಿಲ್ದಾಣಕ್ಕೆ ಬಾಣಂತಿ‌ ಮಹಿಳೆಯನ್ನ ಪೊಲೀಸರು ಕಳುಹಿಸಿದ್ದಾರೆ.

ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

ನಗರದ ವಿಮ್ಸ್ ಅಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಕುಟುಂಬದ ಸದಸ್ಯರಿಗೆ ಆಸ್ಪತ್ರೆಯಿಂದ ನಿಲ್ದಾಣಕ್ಕೆ ಬರಲು ಆಟೋ ಸಿಕ್ಕಿರಲಿಲ್ಲ.  ಹೀಗಾಗಿ ನಗರದ ರಾಯಲ್ ವೃತ್ತದಲ್ಲಿ ಬಂದ ಕುಟುಂಬಕ್ಕೆ ಆಟೋ ಕರೆಸಿ ಬಸ್‌ ನಿಲ್ದಾಣಕ್ಕೆ ಪೊಲೀಸರು ಕಳುಹಿಸಿದ್ದಾರೆ. ಈ ಮೂಲಕ ಆಂಧ್ರ ಮೂಲದ ಬಾಗೇಪಲ್ಲಿ ಮೂಲದ ಕುಟುಂಬಕ್ಕೆ ಪೊಲೀಸರು ಆಸರೆಯಾಗಿದ್ದಾರೆ.
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?