ಬಾಣಂತಿ‌ ಮಹಿಳೆಗೆ ಸಹಾಯ: ಮಾನವೀಯತೆಗೆ ಸಾಕ್ಷಿಯಾದ ಬಳ್ಳಾರಿ ಪೋಲಿಸರು

ಬಾಣಂತಿ‌ ಮಹಿಳೆಗೆ ಸಹಾಯ: ಮಾನವೀಯತೆಗೆ ಸಾಕ್ಷಿಯಾದ ಬಳ್ಳಾರಿ ಪೋಲಿಸರು

Suvarna News   | Asianet News
Published : Apr 25, 2021, 02:10 PM ISTUpdated : Apr 25, 2021, 02:15 PM IST

ಆಟೋ ಕರೆಸಿ ಊರ ಹೊರವಲಯದ ಬಸ್ ನಿಲ್ದಾಣಕ್ಕೆ ಬಾಣಂತಿ‌ ಮಹಿಳೆಯನ್ನ ಕಳುಹಿಸಿದ ಪೊಲೀಸರು| ಆಂಧ್ರ ಮೂಲದ ಬಾಗೇಪಲ್ಲಿ ಮೂಲದ ಕುಟುಂಬಕ್ಕೆ ಆಸರೆಯಾದ ಪೊಲೀಸರು| ಆಟೋ ಹಾಗೂ ಊರಿಗೆ ತೆರೆಳಲು ಬಸ್ ಇಲ್ಲದೇ‌ ಪರದಾಡುತ್ತಿದ್ದ ಬಾಣಂತಿ‌| 
 

ಬಳ್ಳಾರಿ(ಏ.25): ಬಿಸಿಲ ಧಗೆಯಲ್ಲಿ‌ ಆಟೋ ಹಾಗೂ ಊರಿಗೆ ತೆರೆಳಲು ಬಸ್ ಇಲ್ಲದೇ‌ ಪರದಾಡುತ್ತಿದ್ದ ಬಾಣಂತಿ‌ ಮಹಿಳೆಗೆ ಸಹಾಯ ಮಾಡುವ ಮೂಲಕ ಪೊಲೀಸರು ಮಾನವೀಯತೆ ಮೆರೆದ ಘಟನೆ ಇಂದು(ಭಾನುವಾರ) ನಡೆದಿದೆ. ಹೌದು, ಆಟೋ ಕರೆಸಿ ಊರ ಹೊರವಲಯದ ಬಸ್ ನಿಲ್ದಾಣಕ್ಕೆ ಬಾಣಂತಿ‌ ಮಹಿಳೆಯನ್ನ ಪೊಲೀಸರು ಕಳುಹಿಸಿದ್ದಾರೆ.

ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

ನಗರದ ವಿಮ್ಸ್ ಅಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಕುಟುಂಬದ ಸದಸ್ಯರಿಗೆ ಆಸ್ಪತ್ರೆಯಿಂದ ನಿಲ್ದಾಣಕ್ಕೆ ಬರಲು ಆಟೋ ಸಿಕ್ಕಿರಲಿಲ್ಲ.  ಹೀಗಾಗಿ ನಗರದ ರಾಯಲ್ ವೃತ್ತದಲ್ಲಿ ಬಂದ ಕುಟುಂಬಕ್ಕೆ ಆಟೋ ಕರೆಸಿ ಬಸ್‌ ನಿಲ್ದಾಣಕ್ಕೆ ಪೊಲೀಸರು ಕಳುಹಿಸಿದ್ದಾರೆ. ಈ ಮೂಲಕ ಆಂಧ್ರ ಮೂಲದ ಬಾಗೇಪಲ್ಲಿ ಮೂಲದ ಕುಟುಂಬಕ್ಕೆ ಪೊಲೀಸರು ಆಸರೆಯಾಗಿದ್ದಾರೆ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!