ಬಾಣಂತಿ‌ ಮಹಿಳೆಗೆ ಸಹಾಯ: ಮಾನವೀಯತೆಗೆ ಸಾಕ್ಷಿಯಾದ ಬಳ್ಳಾರಿ ಪೋಲಿಸರು

ಬಾಣಂತಿ‌ ಮಹಿಳೆಗೆ ಸಹಾಯ: ಮಾನವೀಯತೆಗೆ ಸಾಕ್ಷಿಯಾದ ಬಳ್ಳಾರಿ ಪೋಲಿಸರು

Suvarna News   | Asianet News
Published : Apr 25, 2021, 02:10 PM ISTUpdated : Apr 25, 2021, 02:15 PM IST

ಆಟೋ ಕರೆಸಿ ಊರ ಹೊರವಲಯದ ಬಸ್ ನಿಲ್ದಾಣಕ್ಕೆ ಬಾಣಂತಿ‌ ಮಹಿಳೆಯನ್ನ ಕಳುಹಿಸಿದ ಪೊಲೀಸರು| ಆಂಧ್ರ ಮೂಲದ ಬಾಗೇಪಲ್ಲಿ ಮೂಲದ ಕುಟುಂಬಕ್ಕೆ ಆಸರೆಯಾದ ಪೊಲೀಸರು| ಆಟೋ ಹಾಗೂ ಊರಿಗೆ ತೆರೆಳಲು ಬಸ್ ಇಲ್ಲದೇ‌ ಪರದಾಡುತ್ತಿದ್ದ ಬಾಣಂತಿ‌| 
 

ಬಳ್ಳಾರಿ(ಏ.25): ಬಿಸಿಲ ಧಗೆಯಲ್ಲಿ‌ ಆಟೋ ಹಾಗೂ ಊರಿಗೆ ತೆರೆಳಲು ಬಸ್ ಇಲ್ಲದೇ‌ ಪರದಾಡುತ್ತಿದ್ದ ಬಾಣಂತಿ‌ ಮಹಿಳೆಗೆ ಸಹಾಯ ಮಾಡುವ ಮೂಲಕ ಪೊಲೀಸರು ಮಾನವೀಯತೆ ಮೆರೆದ ಘಟನೆ ಇಂದು(ಭಾನುವಾರ) ನಡೆದಿದೆ. ಹೌದು, ಆಟೋ ಕರೆಸಿ ಊರ ಹೊರವಲಯದ ಬಸ್ ನಿಲ್ದಾಣಕ್ಕೆ ಬಾಣಂತಿ‌ ಮಹಿಳೆಯನ್ನ ಪೊಲೀಸರು ಕಳುಹಿಸಿದ್ದಾರೆ.

ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

ನಗರದ ವಿಮ್ಸ್ ಅಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಕುಟುಂಬದ ಸದಸ್ಯರಿಗೆ ಆಸ್ಪತ್ರೆಯಿಂದ ನಿಲ್ದಾಣಕ್ಕೆ ಬರಲು ಆಟೋ ಸಿಕ್ಕಿರಲಿಲ್ಲ.  ಹೀಗಾಗಿ ನಗರದ ರಾಯಲ್ ವೃತ್ತದಲ್ಲಿ ಬಂದ ಕುಟುಂಬಕ್ಕೆ ಆಟೋ ಕರೆಸಿ ಬಸ್‌ ನಿಲ್ದಾಣಕ್ಕೆ ಪೊಲೀಸರು ಕಳುಹಿಸಿದ್ದಾರೆ. ಈ ಮೂಲಕ ಆಂಧ್ರ ಮೂಲದ ಬಾಗೇಪಲ್ಲಿ ಮೂಲದ ಕುಟುಂಬಕ್ಕೆ ಪೊಲೀಸರು ಆಸರೆಯಾಗಿದ್ದಾರೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?