ದರ್ಶನ್ ಬಚಾವ್‌ಗೆ ಯತ್ನಿಸಿದವರಿಗೆ ತನಿಖೆಯ ಬಿಸಿ! ನಟನ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್!

ದರ್ಶನ್ ಬಚಾವ್‌ಗೆ ಯತ್ನಿಸಿದವರಿಗೆ ತನಿಖೆಯ ಬಿಸಿ! ನಟನ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್!

Published : Jun 22, 2024, 01:19 PM IST

ಪೊಲೀಸರು ಪಡೆದುಕೊಂಡಿದ್ದಾರೆ ದರ್ಶನ್ ಸಂಪರ್ಕಿಸಿದವರ ಪಟ್ಟಿ 
ಬಹುತೇಕ ವಾಟ್ಸಪ್ ಕಾಲ್ ಮೂಲಕವೇ ಮಾತಾನಾಡಿರುವ ದರ್ಶನ್
ಸೋಮವಾರದ ಬಳಿಕ ನೋಟಿಸ್ ನೀಡಲು ಪೊಲೀಸರ ನಿರ್ಧಾರ...!

ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ‌ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ದರ್ಶನ್(Darshan) ಬಚಾವ್‌ಗೆ ಯತ್ನಿಸಿದವರು ತನಿಖೆ ಎದುರಿಸಬಹುದಾದ ಸಾಧ್ಯತೆ ಇದೆ. ದರ್ಶನ್ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್(Police Notice) ಬರಲಿದೆಯಂತೆ. ರೇಣುಕಾಸ್ವಾಮಿ ಕೊಲೆ‌ ನಂತರ ಹಲವರನ್ನು ನಟ ದರ್ಶನ್‌ ಸಂಪರ್ಕ ಮಾಡಿದ್ದರಂತೆ. ಯಾವ ಕಾರಣಕ್ಕೆ ಸಂಪರ್ಕ ಎಂದು ಈವರೆಗೂ ದರ್ಶನ್ ಬಾಯಿ ಬಿಟ್ಟಿಲ್ಲ. ನೋಟಿಸ್ ನೀಡಿ ತನಿಖೆ ನಡೆಸಿಯೇ ಮಾಹಿತಿಯನ್ನು ಪೊಲೀಸರು ಸಂಗ್ರಹಿಸಲಿದ್ದಾರೆ. ಯಾವ ಕಾರಣಕ್ಕೆ ಸಂಪರ್ಕ ಮಾಡಿದ್ದರು ಎಂದು ದರ್ಶನ್ ಹೇಳಬೇಕಿದ್ದು, ಇವರಲ್ಲಿ ದರ್ಶನ್ ಬಚಾವ್ ಮಾಡಲು ಯತ್ನಿಸಿದ್ದವರಿಗೆ ಸಂಕಷ್ಟ ಫಿಕ್ಸ್ ಆಗಿದೆ. ಯಾರೇ ಪ್ರಭಾವಿಗಳು ಇದ್ರೂ ಅವರನ್ನ ಬಿಡಲ್ಲ ಎಂದು ಪೊಲೀಸರು ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  13 ವರ್ಷಗಳ ಬಳಿಕ ಪರಪ್ಪನ ಅಗ್ರಹಾರಕ್ಕೆ ನಟ ದರ್ಶನ್? 139ಕ್ಕೂ ಹೆಚ್ಚು ಸಾಕ್ಷ್ಯ ಕಲೆಹಾಕಿದ ತನಿಖಾಧಿಕಾರಿಗಳು!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?