ದರ್ಶನ್ ಬಚಾವ್‌ಗೆ ಯತ್ನಿಸಿದವರಿಗೆ ತನಿಖೆಯ ಬಿಸಿ! ನಟನ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್!

ದರ್ಶನ್ ಬಚಾವ್‌ಗೆ ಯತ್ನಿಸಿದವರಿಗೆ ತನಿಖೆಯ ಬಿಸಿ! ನಟನ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್!

Published : Jun 22, 2024, 01:19 PM IST

ಪೊಲೀಸರು ಪಡೆದುಕೊಂಡಿದ್ದಾರೆ ದರ್ಶನ್ ಸಂಪರ್ಕಿಸಿದವರ ಪಟ್ಟಿ 
ಬಹುತೇಕ ವಾಟ್ಸಪ್ ಕಾಲ್ ಮೂಲಕವೇ ಮಾತಾನಾಡಿರುವ ದರ್ಶನ್
ಸೋಮವಾರದ ಬಳಿಕ ನೋಟಿಸ್ ನೀಡಲು ಪೊಲೀಸರ ನಿರ್ಧಾರ...!

ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ‌ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ದರ್ಶನ್(Darshan) ಬಚಾವ್‌ಗೆ ಯತ್ನಿಸಿದವರು ತನಿಖೆ ಎದುರಿಸಬಹುದಾದ ಸಾಧ್ಯತೆ ಇದೆ. ದರ್ಶನ್ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್(Police Notice) ಬರಲಿದೆಯಂತೆ. ರೇಣುಕಾಸ್ವಾಮಿ ಕೊಲೆ‌ ನಂತರ ಹಲವರನ್ನು ನಟ ದರ್ಶನ್‌ ಸಂಪರ್ಕ ಮಾಡಿದ್ದರಂತೆ. ಯಾವ ಕಾರಣಕ್ಕೆ ಸಂಪರ್ಕ ಎಂದು ಈವರೆಗೂ ದರ್ಶನ್ ಬಾಯಿ ಬಿಟ್ಟಿಲ್ಲ. ನೋಟಿಸ್ ನೀಡಿ ತನಿಖೆ ನಡೆಸಿಯೇ ಮಾಹಿತಿಯನ್ನು ಪೊಲೀಸರು ಸಂಗ್ರಹಿಸಲಿದ್ದಾರೆ. ಯಾವ ಕಾರಣಕ್ಕೆ ಸಂಪರ್ಕ ಮಾಡಿದ್ದರು ಎಂದು ದರ್ಶನ್ ಹೇಳಬೇಕಿದ್ದು, ಇವರಲ್ಲಿ ದರ್ಶನ್ ಬಚಾವ್ ಮಾಡಲು ಯತ್ನಿಸಿದ್ದವರಿಗೆ ಸಂಕಷ್ಟ ಫಿಕ್ಸ್ ಆಗಿದೆ. ಯಾರೇ ಪ್ರಭಾವಿಗಳು ಇದ್ರೂ ಅವರನ್ನ ಬಿಡಲ್ಲ ಎಂದು ಪೊಲೀಸರು ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  13 ವರ್ಷಗಳ ಬಳಿಕ ಪರಪ್ಪನ ಅಗ್ರಹಾರಕ್ಕೆ ನಟ ದರ್ಶನ್? 139ಕ್ಕೂ ಹೆಚ್ಚು ಸಾಕ್ಷ್ಯ ಕಲೆಹಾಕಿದ ತನಿಖಾಧಿಕಾರಿಗಳು!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!