ದರ್ಶನ್ ಬಚಾವ್‌ಗೆ ಯತ್ನಿಸಿದವರಿಗೆ ತನಿಖೆಯ ಬಿಸಿ! ನಟನ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್!

ದರ್ಶನ್ ಬಚಾವ್‌ಗೆ ಯತ್ನಿಸಿದವರಿಗೆ ತನಿಖೆಯ ಬಿಸಿ! ನಟನ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್!

Published : Jun 22, 2024, 01:19 PM IST

ಪೊಲೀಸರು ಪಡೆದುಕೊಂಡಿದ್ದಾರೆ ದರ್ಶನ್ ಸಂಪರ್ಕಿಸಿದವರ ಪಟ್ಟಿ 
ಬಹುತೇಕ ವಾಟ್ಸಪ್ ಕಾಲ್ ಮೂಲಕವೇ ಮಾತಾನಾಡಿರುವ ದರ್ಶನ್
ಸೋಮವಾರದ ಬಳಿಕ ನೋಟಿಸ್ ನೀಡಲು ಪೊಲೀಸರ ನಿರ್ಧಾರ...!

ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ‌ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ದರ್ಶನ್(Darshan) ಬಚಾವ್‌ಗೆ ಯತ್ನಿಸಿದವರು ತನಿಖೆ ಎದುರಿಸಬಹುದಾದ ಸಾಧ್ಯತೆ ಇದೆ. ದರ್ಶನ್ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್(Police Notice) ಬರಲಿದೆಯಂತೆ. ರೇಣುಕಾಸ್ವಾಮಿ ಕೊಲೆ‌ ನಂತರ ಹಲವರನ್ನು ನಟ ದರ್ಶನ್‌ ಸಂಪರ್ಕ ಮಾಡಿದ್ದರಂತೆ. ಯಾವ ಕಾರಣಕ್ಕೆ ಸಂಪರ್ಕ ಎಂದು ಈವರೆಗೂ ದರ್ಶನ್ ಬಾಯಿ ಬಿಟ್ಟಿಲ್ಲ. ನೋಟಿಸ್ ನೀಡಿ ತನಿಖೆ ನಡೆಸಿಯೇ ಮಾಹಿತಿಯನ್ನು ಪೊಲೀಸರು ಸಂಗ್ರಹಿಸಲಿದ್ದಾರೆ. ಯಾವ ಕಾರಣಕ್ಕೆ ಸಂಪರ್ಕ ಮಾಡಿದ್ದರು ಎಂದು ದರ್ಶನ್ ಹೇಳಬೇಕಿದ್ದು, ಇವರಲ್ಲಿ ದರ್ಶನ್ ಬಚಾವ್ ಮಾಡಲು ಯತ್ನಿಸಿದ್ದವರಿಗೆ ಸಂಕಷ್ಟ ಫಿಕ್ಸ್ ಆಗಿದೆ. ಯಾರೇ ಪ್ರಭಾವಿಗಳು ಇದ್ರೂ ಅವರನ್ನ ಬಿಡಲ್ಲ ಎಂದು ಪೊಲೀಸರು ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  13 ವರ್ಷಗಳ ಬಳಿಕ ಪರಪ್ಪನ ಅಗ್ರಹಾರಕ್ಕೆ ನಟ ದರ್ಶನ್? 139ಕ್ಕೂ ಹೆಚ್ಚು ಸಾಕ್ಷ್ಯ ಕಲೆಹಾಕಿದ ತನಿಖಾಧಿಕಾರಿಗಳು!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!