ದರ್ಶನ್ ಬಚಾವ್‌ಗೆ ಯತ್ನಿಸಿದವರಿಗೆ ತನಿಖೆಯ ಬಿಸಿ! ನಟನ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್!

ದರ್ಶನ್ ಬಚಾವ್‌ಗೆ ಯತ್ನಿಸಿದವರಿಗೆ ತನಿಖೆಯ ಬಿಸಿ! ನಟನ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್!

Published : Jun 22, 2024, 01:19 PM IST

ಪೊಲೀಸರು ಪಡೆದುಕೊಂಡಿದ್ದಾರೆ ದರ್ಶನ್ ಸಂಪರ್ಕಿಸಿದವರ ಪಟ್ಟಿ 
ಬಹುತೇಕ ವಾಟ್ಸಪ್ ಕಾಲ್ ಮೂಲಕವೇ ಮಾತಾನಾಡಿರುವ ದರ್ಶನ್
ಸೋಮವಾರದ ಬಳಿಕ ನೋಟಿಸ್ ನೀಡಲು ಪೊಲೀಸರ ನಿರ್ಧಾರ...!

ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ‌ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ದರ್ಶನ್(Darshan) ಬಚಾವ್‌ಗೆ ಯತ್ನಿಸಿದವರು ತನಿಖೆ ಎದುರಿಸಬಹುದಾದ ಸಾಧ್ಯತೆ ಇದೆ. ದರ್ಶನ್ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್(Police Notice) ಬರಲಿದೆಯಂತೆ. ರೇಣುಕಾಸ್ವಾಮಿ ಕೊಲೆ‌ ನಂತರ ಹಲವರನ್ನು ನಟ ದರ್ಶನ್‌ ಸಂಪರ್ಕ ಮಾಡಿದ್ದರಂತೆ. ಯಾವ ಕಾರಣಕ್ಕೆ ಸಂಪರ್ಕ ಎಂದು ಈವರೆಗೂ ದರ್ಶನ್ ಬಾಯಿ ಬಿಟ್ಟಿಲ್ಲ. ನೋಟಿಸ್ ನೀಡಿ ತನಿಖೆ ನಡೆಸಿಯೇ ಮಾಹಿತಿಯನ್ನು ಪೊಲೀಸರು ಸಂಗ್ರಹಿಸಲಿದ್ದಾರೆ. ಯಾವ ಕಾರಣಕ್ಕೆ ಸಂಪರ್ಕ ಮಾಡಿದ್ದರು ಎಂದು ದರ್ಶನ್ ಹೇಳಬೇಕಿದ್ದು, ಇವರಲ್ಲಿ ದರ್ಶನ್ ಬಚಾವ್ ಮಾಡಲು ಯತ್ನಿಸಿದ್ದವರಿಗೆ ಸಂಕಷ್ಟ ಫಿಕ್ಸ್ ಆಗಿದೆ. ಯಾರೇ ಪ್ರಭಾವಿಗಳು ಇದ್ರೂ ಅವರನ್ನ ಬಿಡಲ್ಲ ಎಂದು ಪೊಲೀಸರು ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  13 ವರ್ಷಗಳ ಬಳಿಕ ಪರಪ್ಪನ ಅಗ್ರಹಾರಕ್ಕೆ ನಟ ದರ್ಶನ್? 139ಕ್ಕೂ ಹೆಚ್ಚು ಸಾಕ್ಷ್ಯ ಕಲೆಹಾಕಿದ ತನಿಖಾಧಿಕಾರಿಗಳು!

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?