ದರ್ಶನ್ ಬಚಾವ್‌ಗೆ ಯತ್ನಿಸಿದವರಿಗೆ ತನಿಖೆಯ ಬಿಸಿ! ನಟನ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್!

ದರ್ಶನ್ ಬಚಾವ್‌ಗೆ ಯತ್ನಿಸಿದವರಿಗೆ ತನಿಖೆಯ ಬಿಸಿ! ನಟನ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್!

Published : Jun 22, 2024, 01:19 PM IST

ಪೊಲೀಸರು ಪಡೆದುಕೊಂಡಿದ್ದಾರೆ ದರ್ಶನ್ ಸಂಪರ್ಕಿಸಿದವರ ಪಟ್ಟಿ 
ಬಹುತೇಕ ವಾಟ್ಸಪ್ ಕಾಲ್ ಮೂಲಕವೇ ಮಾತಾನಾಡಿರುವ ದರ್ಶನ್
ಸೋಮವಾರದ ಬಳಿಕ ನೋಟಿಸ್ ನೀಡಲು ಪೊಲೀಸರ ನಿರ್ಧಾರ...!

ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ‌ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ದರ್ಶನ್(Darshan) ಬಚಾವ್‌ಗೆ ಯತ್ನಿಸಿದವರು ತನಿಖೆ ಎದುರಿಸಬಹುದಾದ ಸಾಧ್ಯತೆ ಇದೆ. ದರ್ಶನ್ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್(Police Notice) ಬರಲಿದೆಯಂತೆ. ರೇಣುಕಾಸ್ವಾಮಿ ಕೊಲೆ‌ ನಂತರ ಹಲವರನ್ನು ನಟ ದರ್ಶನ್‌ ಸಂಪರ್ಕ ಮಾಡಿದ್ದರಂತೆ. ಯಾವ ಕಾರಣಕ್ಕೆ ಸಂಪರ್ಕ ಎಂದು ಈವರೆಗೂ ದರ್ಶನ್ ಬಾಯಿ ಬಿಟ್ಟಿಲ್ಲ. ನೋಟಿಸ್ ನೀಡಿ ತನಿಖೆ ನಡೆಸಿಯೇ ಮಾಹಿತಿಯನ್ನು ಪೊಲೀಸರು ಸಂಗ್ರಹಿಸಲಿದ್ದಾರೆ. ಯಾವ ಕಾರಣಕ್ಕೆ ಸಂಪರ್ಕ ಮಾಡಿದ್ದರು ಎಂದು ದರ್ಶನ್ ಹೇಳಬೇಕಿದ್ದು, ಇವರಲ್ಲಿ ದರ್ಶನ್ ಬಚಾವ್ ಮಾಡಲು ಯತ್ನಿಸಿದ್ದವರಿಗೆ ಸಂಕಷ್ಟ ಫಿಕ್ಸ್ ಆಗಿದೆ. ಯಾರೇ ಪ್ರಭಾವಿಗಳು ಇದ್ರೂ ಅವರನ್ನ ಬಿಡಲ್ಲ ಎಂದು ಪೊಲೀಸರು ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  13 ವರ್ಷಗಳ ಬಳಿಕ ಪರಪ್ಪನ ಅಗ್ರಹಾರಕ್ಕೆ ನಟ ದರ್ಶನ್? 139ಕ್ಕೂ ಹೆಚ್ಚು ಸಾಕ್ಷ್ಯ ಕಲೆಹಾಕಿದ ತನಿಖಾಧಿಕಾರಿಗಳು!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!