ಬಳ್ಳಾರಿ; ಬಿತ್ತನೆ ಬೀಜ ಪಡೆಯಲು ಬಂದ ರೈತರ ಮೇಲೆ ಲಘು ಲಾಠಿ ಪ್ರಹಾರ

ಬಳ್ಳಾರಿ; ಬಿತ್ತನೆ ಬೀಜ ಪಡೆಯಲು ಬಂದ ರೈತರ ಮೇಲೆ ಲಘು ಲಾಠಿ ಪ್ರಹಾರ

Published : Jun 14, 2021, 08:18 PM IST

* ರೈತ ಸಂಪರ್ಕ ಕೇಂದ್ರಕ್ಕೆ ಬಂದರೆ ಬಿತ್ತನೆ ಬೀಜ ಇಲ್ಲ
* ಬಳ್ಳಾರಿ ರೈತರ ಗೋಳು ಕೇಳುವವರಿಲ್ಲ
* ಮಳೆ ಬಂದರೂ ಅನ್ನದಾತನ ಸಂಕಷ್ಟ ತಪ್ಪಿಲ್ಲ

ಬಳ್ಳಾರಿ​​ (ಜೂ. 14) ಬಳ್ಳಾರಿ ರೈತರ ಸಂಕಷ್ಟ ಮಾತ್ರ ತಪ್ಪಿಲ್ಲ. ಮಳೆಯಾಗಿದೆ ಎಂದು ರೈತ ಸಂಪರ್ಕ ಕೇಂದ್ರಕ್ಕೆ ಬಂದರೆ ಬಿತ್ತನೆ ಬೀಜ ಇಲ್ಲ. ಸಮಯಕ್ಕೆ ಸರಿಯಾಗಿ ಬಿತ್ತನೆ ಬೀಜ ನೀಡಿದರೆ ಮಾತ್ರ ಬೆಳೆ ತೆಗೆಯಲು ಸಾಧ್ಯ.

ಹಾವೇರಿ; ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿತ್ತು ಬಿತ್ತನೆ ಬೀಜ

ರೈತರನ್ನು ಕಂಟ್ರೋಲ್ ಮಾಡಲು ಪೊಲೀಸರು ಹರಸಾಹಸ ಮಾಡಬೇಕಾಗಿ ಬಂತು.  ಕೃಷಿ ಸಂಪರ್ಕ ಕೇಂದ್ರದಲ್ಲಿ ಸಿಗದ ಬಿತ್ತನೆ ಬೀಜ ಬಾಕಿ ಕಡೆ ಹೆಚ್ಚಿನ ದರಕ್ಕೆ ಹೇಗೆ ಸಿಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!