ಬಳ್ಳಾರಿ; ಬಿತ್ತನೆ ಬೀಜ ಪಡೆಯಲು ಬಂದ ರೈತರ ಮೇಲೆ ಲಘು ಲಾಠಿ ಪ್ರಹಾರ

ಬಳ್ಳಾರಿ; ಬಿತ್ತನೆ ಬೀಜ ಪಡೆಯಲು ಬಂದ ರೈತರ ಮೇಲೆ ಲಘು ಲಾಠಿ ಪ್ರಹಾರ

Published : Jun 14, 2021, 08:18 PM IST

* ರೈತ ಸಂಪರ್ಕ ಕೇಂದ್ರಕ್ಕೆ ಬಂದರೆ ಬಿತ್ತನೆ ಬೀಜ ಇಲ್ಲ
* ಬಳ್ಳಾರಿ ರೈತರ ಗೋಳು ಕೇಳುವವರಿಲ್ಲ
* ಮಳೆ ಬಂದರೂ ಅನ್ನದಾತನ ಸಂಕಷ್ಟ ತಪ್ಪಿಲ್ಲ

ಬಳ್ಳಾರಿ​​ (ಜೂ. 14) ಬಳ್ಳಾರಿ ರೈತರ ಸಂಕಷ್ಟ ಮಾತ್ರ ತಪ್ಪಿಲ್ಲ. ಮಳೆಯಾಗಿದೆ ಎಂದು ರೈತ ಸಂಪರ್ಕ ಕೇಂದ್ರಕ್ಕೆ ಬಂದರೆ ಬಿತ್ತನೆ ಬೀಜ ಇಲ್ಲ. ಸಮಯಕ್ಕೆ ಸರಿಯಾಗಿ ಬಿತ್ತನೆ ಬೀಜ ನೀಡಿದರೆ ಮಾತ್ರ ಬೆಳೆ ತೆಗೆಯಲು ಸಾಧ್ಯ.

ಹಾವೇರಿ; ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿತ್ತು ಬಿತ್ತನೆ ಬೀಜ

ರೈತರನ್ನು ಕಂಟ್ರೋಲ್ ಮಾಡಲು ಪೊಲೀಸರು ಹರಸಾಹಸ ಮಾಡಬೇಕಾಗಿ ಬಂತು.  ಕೃಷಿ ಸಂಪರ್ಕ ಕೇಂದ್ರದಲ್ಲಿ ಸಿಗದ ಬಿತ್ತನೆ ಬೀಜ ಬಾಕಿ ಕಡೆ ಹೆಚ್ಚಿನ ದರಕ್ಕೆ ಹೇಗೆ ಸಿಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!