ಬಳ್ಳಾರಿ; ಬಿತ್ತನೆ ಬೀಜ ಪಡೆಯಲು ಬಂದ ರೈತರ ಮೇಲೆ ಲಘು ಲಾಠಿ ಪ್ರಹಾರ

ಬಳ್ಳಾರಿ; ಬಿತ್ತನೆ ಬೀಜ ಪಡೆಯಲು ಬಂದ ರೈತರ ಮೇಲೆ ಲಘು ಲಾಠಿ ಪ್ರಹಾರ

Published : Jun 14, 2021, 08:18 PM IST

* ರೈತ ಸಂಪರ್ಕ ಕೇಂದ್ರಕ್ಕೆ ಬಂದರೆ ಬಿತ್ತನೆ ಬೀಜ ಇಲ್ಲ
* ಬಳ್ಳಾರಿ ರೈತರ ಗೋಳು ಕೇಳುವವರಿಲ್ಲ
* ಮಳೆ ಬಂದರೂ ಅನ್ನದಾತನ ಸಂಕಷ್ಟ ತಪ್ಪಿಲ್ಲ

ಬಳ್ಳಾರಿ​​ (ಜೂ. 14) ಬಳ್ಳಾರಿ ರೈತರ ಸಂಕಷ್ಟ ಮಾತ್ರ ತಪ್ಪಿಲ್ಲ. ಮಳೆಯಾಗಿದೆ ಎಂದು ರೈತ ಸಂಪರ್ಕ ಕೇಂದ್ರಕ್ಕೆ ಬಂದರೆ ಬಿತ್ತನೆ ಬೀಜ ಇಲ್ಲ. ಸಮಯಕ್ಕೆ ಸರಿಯಾಗಿ ಬಿತ್ತನೆ ಬೀಜ ನೀಡಿದರೆ ಮಾತ್ರ ಬೆಳೆ ತೆಗೆಯಲು ಸಾಧ್ಯ.

ಹಾವೇರಿ; ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿತ್ತು ಬಿತ್ತನೆ ಬೀಜ

ರೈತರನ್ನು ಕಂಟ್ರೋಲ್ ಮಾಡಲು ಪೊಲೀಸರು ಹರಸಾಹಸ ಮಾಡಬೇಕಾಗಿ ಬಂತು.  ಕೃಷಿ ಸಂಪರ್ಕ ಕೇಂದ್ರದಲ್ಲಿ ಸಿಗದ ಬಿತ್ತನೆ ಬೀಜ ಬಾಕಿ ಕಡೆ ಹೆಚ್ಚಿನ ದರಕ್ಕೆ ಹೇಗೆ ಸಿಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?