ಬಳ್ಳಾರಿ; ಬಿತ್ತನೆ ಬೀಜ ಪಡೆಯಲು ಬಂದ ರೈತರ ಮೇಲೆ ಲಘು ಲಾಠಿ ಪ್ರಹಾರ

ಬಳ್ಳಾರಿ; ಬಿತ್ತನೆ ಬೀಜ ಪಡೆಯಲು ಬಂದ ರೈತರ ಮೇಲೆ ಲಘು ಲಾಠಿ ಪ್ರಹಾರ

Published : Jun 14, 2021, 08:18 PM IST

* ರೈತ ಸಂಪರ್ಕ ಕೇಂದ್ರಕ್ಕೆ ಬಂದರೆ ಬಿತ್ತನೆ ಬೀಜ ಇಲ್ಲ
* ಬಳ್ಳಾರಿ ರೈತರ ಗೋಳು ಕೇಳುವವರಿಲ್ಲ
* ಮಳೆ ಬಂದರೂ ಅನ್ನದಾತನ ಸಂಕಷ್ಟ ತಪ್ಪಿಲ್ಲ

ಬಳ್ಳಾರಿ​​ (ಜೂ. 14) ಬಳ್ಳಾರಿ ರೈತರ ಸಂಕಷ್ಟ ಮಾತ್ರ ತಪ್ಪಿಲ್ಲ. ಮಳೆಯಾಗಿದೆ ಎಂದು ರೈತ ಸಂಪರ್ಕ ಕೇಂದ್ರಕ್ಕೆ ಬಂದರೆ ಬಿತ್ತನೆ ಬೀಜ ಇಲ್ಲ. ಸಮಯಕ್ಕೆ ಸರಿಯಾಗಿ ಬಿತ್ತನೆ ಬೀಜ ನೀಡಿದರೆ ಮಾತ್ರ ಬೆಳೆ ತೆಗೆಯಲು ಸಾಧ್ಯ.

ಹಾವೇರಿ; ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿತ್ತು ಬಿತ್ತನೆ ಬೀಜ

ರೈತರನ್ನು ಕಂಟ್ರೋಲ್ ಮಾಡಲು ಪೊಲೀಸರು ಹರಸಾಹಸ ಮಾಡಬೇಕಾಗಿ ಬಂತು.  ಕೃಷಿ ಸಂಪರ್ಕ ಕೇಂದ್ರದಲ್ಲಿ ಸಿಗದ ಬಿತ್ತನೆ ಬೀಜ ಬಾಕಿ ಕಡೆ ಹೆಚ್ಚಿನ ದರಕ್ಕೆ ಹೇಗೆ ಸಿಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!