ಬೆಂಗಳೂರು ಗಲಭೆ : ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸಿಗೆ ಹೊಸ ಟ್ವಿಸ್ಟ್

ಬೆಂಗಳೂರು ಗಲಭೆ : ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸಿಗೆ ಹೊಸ ಟ್ವಿಸ್ಟ್

Suvarna News   | Asianet News
Published : Aug 21, 2020, 02:01 PM ISTUpdated : Aug 21, 2020, 02:05 PM IST

ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಸಂಪತ್ ರಾಜ್ ಹಾಗೂ ಜಾಕೀರ್ ಮೊಬೈಲನ್ನು ಸಿಸಿಬಿ ವಶಕ್ಕೆ ಪಡೆದಿದ್ದು, ಆದರೆ ಈ ಬಗ್ಗೆ ಮಾಹಿತಿ ಕಲೆಹಾಕಲು ಹಿನ್ನಡೆ ಆಗುತ್ತಿದೆ.

ಈನಿಟ್ಟಿನಲ್ಲಿ ಬೇರೆ ರಾಜ್ಯದ ಟೆಕ್ನಿಕಲ್ ಟೀಂ ಮೊರೆ ಹೋಗಲು ನಿರ್ಧರಿಸಲಾಗಿದೆ. ಕಾರಣ ಕಾರ್ಪೊರೇಟರ್ಸ್ ಮೊಬೈಲ್ ಡೇಟಾ ರಿಟ್ರೀವ್ ಆಗುತ್ತಿಲ್ಲ.

ಬೆಂಗಳೂರು (ಆ.21):  ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಸಂಪತ್ ರಾಜ್ ಹಾಗೂ ಜಾಕೀರ್ ಮೊಬೈಲನ್ನು ಸಿಸಿಬಿ ವಶಕ್ಕೆ ಪಡೆದಿದ್ದು, ಆದರೆ ಈ ಬಗ್ಗೆ ಮಾಹಿತಿ ಕಲೆಹಾಕಲು ಹಿನ್ನಡೆ ಆಗುತ್ತಿದೆ.

ಈನಿಟ್ಟಿನಲ್ಲಿ ಬೇರೆ ರಾಜ್ಯದ ಟೆಕ್ನಿಕಲ್ ಟೀಂ ಮೊರೆ ಹೋಗಲು ನಿರ್ಧರಿಸಲಾಗಿದೆ. ಕಾರಣ ಕಾರ್ಪೊರೇಟರ್ಸ್ ಮೊಬೈಲ್ ಡೇಟಾ ರಿಟ್ರೀವ್ ಆಗುತ್ತಿಲ್ಲ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?