ಬೆಂಗಳೂರು ಗಲಭೆ : ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸಿಗೆ ಹೊಸ ಟ್ವಿಸ್ಟ್

ಬೆಂಗಳೂರು ಗಲಭೆ : ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸಿಗೆ ಹೊಸ ಟ್ವಿಸ್ಟ್

Published : Aug 21, 2020, 02:01 PM ISTUpdated : Aug 21, 2020, 02:05 PM IST

ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಸಂಪತ್ ರಾಜ್ ಹಾಗೂ ಜಾಕೀರ್ ಮೊಬೈಲನ್ನು ಸಿಸಿಬಿ ವಶಕ್ಕೆ ಪಡೆದಿದ್ದು, ಆದರೆ ಈ ಬಗ್ಗೆ ಮಾಹಿತಿ ಕಲೆಹಾಕಲು ಹಿನ್ನಡೆ ಆಗುತ್ತಿದೆ.

ಈನಿಟ್ಟಿನಲ್ಲಿ ಬೇರೆ ರಾಜ್ಯದ ಟೆಕ್ನಿಕಲ್ ಟೀಂ ಮೊರೆ ಹೋಗಲು ನಿರ್ಧರಿಸಲಾಗಿದೆ. ಕಾರಣ ಕಾರ್ಪೊರೇಟರ್ಸ್ ಮೊಬೈಲ್ ಡೇಟಾ ರಿಟ್ರೀವ್ ಆಗುತ್ತಿಲ್ಲ.

ಬೆಂಗಳೂರು (ಆ.21):  ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಸಂಪತ್ ರಾಜ್ ಹಾಗೂ ಜಾಕೀರ್ ಮೊಬೈಲನ್ನು ಸಿಸಿಬಿ ವಶಕ್ಕೆ ಪಡೆದಿದ್ದು, ಆದರೆ ಈ ಬಗ್ಗೆ ಮಾಹಿತಿ ಕಲೆಹಾಕಲು ಹಿನ್ನಡೆ ಆಗುತ್ತಿದೆ.

ಈನಿಟ್ಟಿನಲ್ಲಿ ಬೇರೆ ರಾಜ್ಯದ ಟೆಕ್ನಿಕಲ್ ಟೀಂ ಮೊರೆ ಹೋಗಲು ನಿರ್ಧರಿಸಲಾಗಿದೆ. ಕಾರಣ ಕಾರ್ಪೊರೇಟರ್ಸ್ ಮೊಬೈಲ್ ಡೇಟಾ ರಿಟ್ರೀವ್ ಆಗುತ್ತಿಲ್ಲ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?