ಬೆಂಗಳೂರು ಗಲಭೆ : ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸಿಗೆ ಹೊಸ ಟ್ವಿಸ್ಟ್

ಬೆಂಗಳೂರು ಗಲಭೆ : ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸಿಗೆ ಹೊಸ ಟ್ವಿಸ್ಟ್

Suvarna News   | Asianet News
Published : Aug 21, 2020, 02:01 PM ISTUpdated : Aug 21, 2020, 02:05 PM IST

ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಸಂಪತ್ ರಾಜ್ ಹಾಗೂ ಜಾಕೀರ್ ಮೊಬೈಲನ್ನು ಸಿಸಿಬಿ ವಶಕ್ಕೆ ಪಡೆದಿದ್ದು, ಆದರೆ ಈ ಬಗ್ಗೆ ಮಾಹಿತಿ ಕಲೆಹಾಕಲು ಹಿನ್ನಡೆ ಆಗುತ್ತಿದೆ.

ಈನಿಟ್ಟಿನಲ್ಲಿ ಬೇರೆ ರಾಜ್ಯದ ಟೆಕ್ನಿಕಲ್ ಟೀಂ ಮೊರೆ ಹೋಗಲು ನಿರ್ಧರಿಸಲಾಗಿದೆ. ಕಾರಣ ಕಾರ್ಪೊರೇಟರ್ಸ್ ಮೊಬೈಲ್ ಡೇಟಾ ರಿಟ್ರೀವ್ ಆಗುತ್ತಿಲ್ಲ.

ಬೆಂಗಳೂರು (ಆ.21):  ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಸಂಪತ್ ರಾಜ್ ಹಾಗೂ ಜಾಕೀರ್ ಮೊಬೈಲನ್ನು ಸಿಸಿಬಿ ವಶಕ್ಕೆ ಪಡೆದಿದ್ದು, ಆದರೆ ಈ ಬಗ್ಗೆ ಮಾಹಿತಿ ಕಲೆಹಾಕಲು ಹಿನ್ನಡೆ ಆಗುತ್ತಿದೆ.

ಈನಿಟ್ಟಿನಲ್ಲಿ ಬೇರೆ ರಾಜ್ಯದ ಟೆಕ್ನಿಕಲ್ ಟೀಂ ಮೊರೆ ಹೋಗಲು ನಿರ್ಧರಿಸಲಾಗಿದೆ. ಕಾರಣ ಕಾರ್ಪೊರೇಟರ್ಸ್ ಮೊಬೈಲ್ ಡೇಟಾ ರಿಟ್ರೀವ್ ಆಗುತ್ತಿಲ್ಲ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!