ಕೋವಿಡ್ ಕೇರ್ ಸೆಂಟರ್‌ನಿಂದ ಪೊಲೀಸ್ ಪೇದೆ ನಾಪತ್ತೆ..!

ಕೋವಿಡ್ ಕೇರ್ ಸೆಂಟರ್‌ನಿಂದ ಪೊಲೀಸ್ ಪೇದೆ ನಾಪತ್ತೆ..!

Suvarna News   | Asianet News
Published : Jul 30, 2020, 11:51 AM IST

ಪೊಲೀಸ್ ಪೇದೆ ಜುಲೈ 27ರಂದು ರಾಂಪುರದಲ್ಲಿರುವ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಾಗಿದ್ದರು. ಇದಾಗಿ ಎರಡನೇ ದಿನದಲ್ಲಿ ಪೇದೆ ಕೇರ್‌ ಸೆಂಟರ್‌ನಿಂದ ಕಾಲ್ಕಿತ್ತಿದ್ದಾರೆ. ಈಗ ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಕುರಿತಂತೆ ರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
 

ಚಿತ್ರದುರ್ಗ(ಜು.30): ಕೊರೋನಾ ಸೋಂಕಿಗೆ ತುತ್ತಾಗಿ ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೊಲೀಸ್ ಪೇದೆ ನಾಪತ್ತೆಯಾಗಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಎಂಬಲ್ಲಿ ನಡೆದಿದೆ.

ಆರೋಗ್ಯ ಅಧಿಕಾರಿಗಳು ಠಾಣೆಗೆ ದೂರು ನೀಡಿದ ಬೆನ್ನಲ್ಲೇ ಸೋಂಕಿತ ಪೇದೆ ಕೋವಿಡ್ ಕೇಂದ್ರದಲ್ಲಿ ಮತ್ತೆ ಪ್ರತ್ಯಕ್ಷರಾಗಿದ್ದಾರೆ. ತಾನೇ ಕಾರಿನಲ್ಲಿ ಏಕಾಂಗಿಯಾಗಿ ಬಳ್ಳಾರಿಗೆ ಹೋಗಿ ಬಂದಿರುವುದಾಗಿ ಒಪ್ಪಿಕೊಂಡಿದ್ದರೆ. 

25 ಕಿಲೋ ಮೀಟರ್ ದೂರದ ಬಳ್ಳಾರಿಗೆ ಸೋಂಕಿತ ಪೇದೆ ಎಸ್ಕೇಪ್ ಆಗಿದ್ದರು. ಬಳಿಕ ಅವರನ್ನು ವಾಪಾಸ್ ಕರೆಸುವಲ್ಲಿ ರಾಂಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!