ಕೋವಿಡ್ ಕೇರ್ ಸೆಂಟರ್‌ನಿಂದ ಪೊಲೀಸ್ ಪೇದೆ ನಾಪತ್ತೆ..!

ಕೋವಿಡ್ ಕೇರ್ ಸೆಂಟರ್‌ನಿಂದ ಪೊಲೀಸ್ ಪೇದೆ ನಾಪತ್ತೆ..!

Suvarna News   | Asianet News
Published : Jul 30, 2020, 11:51 AM IST

ಪೊಲೀಸ್ ಪೇದೆ ಜುಲೈ 27ರಂದು ರಾಂಪುರದಲ್ಲಿರುವ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಾಗಿದ್ದರು. ಇದಾಗಿ ಎರಡನೇ ದಿನದಲ್ಲಿ ಪೇದೆ ಕೇರ್‌ ಸೆಂಟರ್‌ನಿಂದ ಕಾಲ್ಕಿತ್ತಿದ್ದಾರೆ. ಈಗ ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಕುರಿತಂತೆ ರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
 

ಚಿತ್ರದುರ್ಗ(ಜು.30): ಕೊರೋನಾ ಸೋಂಕಿಗೆ ತುತ್ತಾಗಿ ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೊಲೀಸ್ ಪೇದೆ ನಾಪತ್ತೆಯಾಗಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಎಂಬಲ್ಲಿ ನಡೆದಿದೆ.

ಆರೋಗ್ಯ ಅಧಿಕಾರಿಗಳು ಠಾಣೆಗೆ ದೂರು ನೀಡಿದ ಬೆನ್ನಲ್ಲೇ ಸೋಂಕಿತ ಪೇದೆ ಕೋವಿಡ್ ಕೇಂದ್ರದಲ್ಲಿ ಮತ್ತೆ ಪ್ರತ್ಯಕ್ಷರಾಗಿದ್ದಾರೆ. ತಾನೇ ಕಾರಿನಲ್ಲಿ ಏಕಾಂಗಿಯಾಗಿ ಬಳ್ಳಾರಿಗೆ ಹೋಗಿ ಬಂದಿರುವುದಾಗಿ ಒಪ್ಪಿಕೊಂಡಿದ್ದರೆ. 

25 ಕಿಲೋ ಮೀಟರ್ ದೂರದ ಬಳ್ಳಾರಿಗೆ ಸೋಂಕಿತ ಪೇದೆ ಎಸ್ಕೇಪ್ ಆಗಿದ್ದರು. ಬಳಿಕ ಅವರನ್ನು ವಾಪಾಸ್ ಕರೆಸುವಲ್ಲಿ ರಾಂಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!