ಪ್ರಭಾವಿಗಳಿಗೂ ತಟ್ಟುತ್ತಾ ಪೊಲೀಸರ ‌ತನಿಖೆ ಬಿಸಿ..? ದರ್ಶನ್ ಜೊತೆ ಮಾತಾಡಿದ್ದು ಏನು ಮತ್ತು ಯಾಕೆ?

ಪ್ರಭಾವಿಗಳಿಗೂ ತಟ್ಟುತ್ತಾ ಪೊಲೀಸರ ‌ತನಿಖೆ ಬಿಸಿ..? ದರ್ಶನ್ ಜೊತೆ ಮಾತಾಡಿದ್ದು ಏನು ಮತ್ತು ಯಾಕೆ?

Published : Jun 21, 2024, 11:10 AM IST

ದರ್ಶನ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ
ದರ್ಶನ್ ಸಂಪರ್ಕದಲ್ಲಿದ್ದವರಿಗೂ ಶುರುವಾಗಿದೆ ಢವಢವ
ಹತ್ಯೆ ಬಳಿಕ ಹಲವರನ್ನ ಸಂಪರ್ಕ ಮಾಡಿದ್ದ ನಟ ದರ್ಶನ್

ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ(Renukaswamy murder case) ಮತ್ತೆ ದರ್ಶನ್‌ಗೆ(Darshan) ಪೊಲೀಸ್ ಕಸ್ಟಡಿ ಆಗಿದೆ. 2 ದಿನ 4 ಆರೋಪಿಗಳನ್ನ ಖಾಕಿ ವಶಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಉಳಿದ ಆರೋಪಿ ಪವಿತ್ರಾಗೌಡ(Pavitra Gowda) ಸೇರಿ 10 ಮಂದಿಯನ್ನ ಪರಪ್ಪನ ಆಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ.ಇದರ ಮಧ್ಯೆ ಕೊಲೆ ಕೇಸ್‌ನಲ್ಲಿ ದರ್ಶನ್ ಬಚಾವ್‌ಗೆ ಯತ್ನಿಸಿದ ಪ್ರಭಾವಿಗಳಿಗೆ ನಡುಕ ಶುರುವಾಗಿದೆ. ಕಾಲ್ ಲಿಸ್ಟ್ ಕಲೆಹಾಕಿದ ಖಾಕಿ ನೋಟಿಸ್ ನೀಡಲು ತನಿಖೆಗೆ ಇಳಿದಿದೆ. ಇನ್ನು ಸಂಪುಟ ಸಭೆಯಲ್ಲಿ ದರ್ಶನ್ ಕ್ರೌರ್ಯಕ್ಕೆ ಸಿದ್ದರಾಮಯ್ಯ ಸಿಟ್ಟಾಗಿದ್ದರಂತೆ. ಮಿನಿಸ್ಟರ್ಸ್‌ಗೆ ಯಾರು ಈ ಕೇಸ್‌ನಲ್ಲಿ ಪರ,ವಿರೋಧ ಮಾಡಬೇಡಿ ತಪ್ಪಿತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಅಂತಾ ಖಡಕ್ ಸೂಚನೆ ಕೊಟ್ಟಿದ್ದರಂತೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಆರೋಗ್ಯ ಬಾಧೆ ಕಾಡಲಿದ್ದು, ಪರಿಹಾರಕ್ಕೆ ಹೀಗೆ ಮಾಡಿ..

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?