ಪ್ರಭಾವಿಗಳಿಗೂ ತಟ್ಟುತ್ತಾ ಪೊಲೀಸರ ‌ತನಿಖೆ ಬಿಸಿ..? ದರ್ಶನ್ ಜೊತೆ ಮಾತಾಡಿದ್ದು ಏನು ಮತ್ತು ಯಾಕೆ?

ಪ್ರಭಾವಿಗಳಿಗೂ ತಟ್ಟುತ್ತಾ ಪೊಲೀಸರ ‌ತನಿಖೆ ಬಿಸಿ..? ದರ್ಶನ್ ಜೊತೆ ಮಾತಾಡಿದ್ದು ಏನು ಮತ್ತು ಯಾಕೆ?

Published : Jun 21, 2024, 11:10 AM IST

ದರ್ಶನ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ
ದರ್ಶನ್ ಸಂಪರ್ಕದಲ್ಲಿದ್ದವರಿಗೂ ಶುರುವಾಗಿದೆ ಢವಢವ
ಹತ್ಯೆ ಬಳಿಕ ಹಲವರನ್ನ ಸಂಪರ್ಕ ಮಾಡಿದ್ದ ನಟ ದರ್ಶನ್

ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ(Renukaswamy murder case) ಮತ್ತೆ ದರ್ಶನ್‌ಗೆ(Darshan) ಪೊಲೀಸ್ ಕಸ್ಟಡಿ ಆಗಿದೆ. 2 ದಿನ 4 ಆರೋಪಿಗಳನ್ನ ಖಾಕಿ ವಶಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಉಳಿದ ಆರೋಪಿ ಪವಿತ್ರಾಗೌಡ(Pavitra Gowda) ಸೇರಿ 10 ಮಂದಿಯನ್ನ ಪರಪ್ಪನ ಆಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ.ಇದರ ಮಧ್ಯೆ ಕೊಲೆ ಕೇಸ್‌ನಲ್ಲಿ ದರ್ಶನ್ ಬಚಾವ್‌ಗೆ ಯತ್ನಿಸಿದ ಪ್ರಭಾವಿಗಳಿಗೆ ನಡುಕ ಶುರುವಾಗಿದೆ. ಕಾಲ್ ಲಿಸ್ಟ್ ಕಲೆಹಾಕಿದ ಖಾಕಿ ನೋಟಿಸ್ ನೀಡಲು ತನಿಖೆಗೆ ಇಳಿದಿದೆ. ಇನ್ನು ಸಂಪುಟ ಸಭೆಯಲ್ಲಿ ದರ್ಶನ್ ಕ್ರೌರ್ಯಕ್ಕೆ ಸಿದ್ದರಾಮಯ್ಯ ಸಿಟ್ಟಾಗಿದ್ದರಂತೆ. ಮಿನಿಸ್ಟರ್ಸ್‌ಗೆ ಯಾರು ಈ ಕೇಸ್‌ನಲ್ಲಿ ಪರ,ವಿರೋಧ ಮಾಡಬೇಡಿ ತಪ್ಪಿತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಅಂತಾ ಖಡಕ್ ಸೂಚನೆ ಕೊಟ್ಟಿದ್ದರಂತೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಆರೋಗ್ಯ ಬಾಧೆ ಕಾಡಲಿದ್ದು, ಪರಿಹಾರಕ್ಕೆ ಹೀಗೆ ಮಾಡಿ..

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!