ಪ್ರಭಾವಿಗಳಿಗೂ ತಟ್ಟುತ್ತಾ ಪೊಲೀಸರ ‌ತನಿಖೆ ಬಿಸಿ..? ದರ್ಶನ್ ಜೊತೆ ಮಾತಾಡಿದ್ದು ಏನು ಮತ್ತು ಯಾಕೆ?

ಪ್ರಭಾವಿಗಳಿಗೂ ತಟ್ಟುತ್ತಾ ಪೊಲೀಸರ ‌ತನಿಖೆ ಬಿಸಿ..? ದರ್ಶನ್ ಜೊತೆ ಮಾತಾಡಿದ್ದು ಏನು ಮತ್ತು ಯಾಕೆ?

Published : Jun 21, 2024, 11:10 AM IST

ದರ್ಶನ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ
ದರ್ಶನ್ ಸಂಪರ್ಕದಲ್ಲಿದ್ದವರಿಗೂ ಶುರುವಾಗಿದೆ ಢವಢವ
ಹತ್ಯೆ ಬಳಿಕ ಹಲವರನ್ನ ಸಂಪರ್ಕ ಮಾಡಿದ್ದ ನಟ ದರ್ಶನ್

ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ(Renukaswamy murder case) ಮತ್ತೆ ದರ್ಶನ್‌ಗೆ(Darshan) ಪೊಲೀಸ್ ಕಸ್ಟಡಿ ಆಗಿದೆ. 2 ದಿನ 4 ಆರೋಪಿಗಳನ್ನ ಖಾಕಿ ವಶಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಉಳಿದ ಆರೋಪಿ ಪವಿತ್ರಾಗೌಡ(Pavitra Gowda) ಸೇರಿ 10 ಮಂದಿಯನ್ನ ಪರಪ್ಪನ ಆಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ.ಇದರ ಮಧ್ಯೆ ಕೊಲೆ ಕೇಸ್‌ನಲ್ಲಿ ದರ್ಶನ್ ಬಚಾವ್‌ಗೆ ಯತ್ನಿಸಿದ ಪ್ರಭಾವಿಗಳಿಗೆ ನಡುಕ ಶುರುವಾಗಿದೆ. ಕಾಲ್ ಲಿಸ್ಟ್ ಕಲೆಹಾಕಿದ ಖಾಕಿ ನೋಟಿಸ್ ನೀಡಲು ತನಿಖೆಗೆ ಇಳಿದಿದೆ. ಇನ್ನು ಸಂಪುಟ ಸಭೆಯಲ್ಲಿ ದರ್ಶನ್ ಕ್ರೌರ್ಯಕ್ಕೆ ಸಿದ್ದರಾಮಯ್ಯ ಸಿಟ್ಟಾಗಿದ್ದರಂತೆ. ಮಿನಿಸ್ಟರ್ಸ್‌ಗೆ ಯಾರು ಈ ಕೇಸ್‌ನಲ್ಲಿ ಪರ,ವಿರೋಧ ಮಾಡಬೇಡಿ ತಪ್ಪಿತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಅಂತಾ ಖಡಕ್ ಸೂಚನೆ ಕೊಟ್ಟಿದ್ದರಂತೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಆರೋಗ್ಯ ಬಾಧೆ ಕಾಡಲಿದ್ದು, ಪರಿಹಾರಕ್ಕೆ ಹೀಗೆ ಮಾಡಿ..

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!